ಶಿಗ್ಗಾವ ಕ್ಷೇತ್ರದಲ್ಲಿ ಕಾಂಗ್ರೇಸ್ ಟಿಕೇಟ ವಂಚಿತರಾದರು, ಕಾಂಗ್ರೇಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣರನ್ನು ಗೆಲ್ಲಿಸಿಕೊಂಡು ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ, ಮಾಜಿ ಶಾಸಕ ಅಜ್ಜಂಪೀರ ಖಾದ್ರಿಯವರಿಗೆ ಸರ್ಕಾರ ಉನ್ನತ ಹುದ್ದೆ ನೀಡಿದೆ.
ಅಜ್ಜಂಪೀರ ಖಾದ್ರಿಯವರನ್ನು ಸರ್ಕಾರ ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ ( ಹೆಸ್ಕಾಂ ) ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
