Download Our App

Follow us

Home » ಆರೋಗ್ಯ » 200 ಜನರ ಪ್ರಾಣ ಉಳಿಸಿದ ಪುನೀತ್ ರಾಜಕುಮಾರ ಹೆಸರಲ್ಲಿ ಜಾರಿಗೆ ಬಂದ ಹೃದಯ ಜ್ಯೋತಿ

200 ಜನರ ಪ್ರಾಣ ಉಳಿಸಿದ ಪುನೀತ್ ರಾಜಕುಮಾರ ಹೆಸರಲ್ಲಿ ಜಾರಿಗೆ ಬಂದ ಹೃದಯ ಜ್ಯೋತಿ

ಕನ್ನಡ ಚಲನಚಿತ್ರ ರಂಗದ ಮೇರು ನಟ, ಅಭಿಮಾನಿಗಳ ಪಾಲಿನ ಪರಮಾತ್ಮ ಪುನೀತ ರಾಜಕುಮಾರ ಅವರ ನಿಧನದ ನಂತರ ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಹೃದಯ ಜ್ಯೋತಿ 200 ಜನರ ಪ್ರಾಣ ಉಳಿಸಿದೆ. 

ಹಠಾತ್‌ ಹೃದಯಾಘಾತದ ಸಂದರ್ಭದಲ್ಲಿ ಜನರ ಪ್ರಾಣ ರಕ್ಷಣೆಗೆ ಸರ್ಕಾರ, ಡಾ. ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯಡಿ ಈವರೆಗೆ 200ಕ್ಕೂ ಹೆಚ್ಚು ಜನರ ಜೀವ ಉಳಿಸಲು ಸಾಧ್ಯವಾಗಿದೆ ಎಂದು ಆರೋಗ್ಯ ಸಚಿವ ದಿನೇಶ ಗುಂಡುರಾವ ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡದಲ್ಲಿ ಆತಂಕ ಸೃಷ್ಟಿಸಿದ ಮಳೆ. ಟಿ ಟಿ ವಾಹನ ಮುಳುಗಡೆ

ಹುಬ್ಬಳ್ಳಿ ಧಾರವಾಡದಲ್ಲಿ ಮಳೆರಾಯ ಮುನಿಸಿಕೊಂಡಿದ್ದು, ನಿರಂತರ ಸುರಿಯುತ್ತಿರುವ ಮಳೆ ಆತಂಕ ಸೃಷ್ಟಿಸಿದೆ. ಸಂಜೆ 6 ರಿಂದ ಆರಂಭವಾದ ಮಳೆ ಸತತವಾಗಿ ಸುರಿಯುತ್ತಿದೆ. ಹುಬ್ಬಳ್ಳಿಯ ಗಬ್ಬುರ ಬೈಪಾಸ ಸರ್ವಿಸ

Live Cricket

error: Content is protected !!