Download Our App

Follow us

Home » ಕರ್ನಾಟಕ » ಜೆಡಿಎಸ್ MLA ಗಳು ಕಾಂಗ್ರೇಸ್ ಸೇರ್ತಾರಾ? ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ ಸ್ಪೋಟಕ ಹೇಳಿಕೆ

ಜೆಡಿಎಸ್ MLA ಗಳು ಕಾಂಗ್ರೇಸ್ ಸೇರ್ತಾರಾ? ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ ಸ್ಪೋಟಕ ಹೇಳಿಕೆ

ಜೆಡಿಎಸ್ ನಲ್ಲಿ ಆಂತರಿಕ ಭಿನ್ನಾಭಿಪ್ರಾಯ ಇರುವದು ನಿಜ ಎಂದು ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ ಹೇಳಿದ್ದಾರೆ. 

ಚನ್ನಪಟ್ಟಣದ ಚುನಾವಣೆ ಸಂದರ್ಭದಲ್ಲಿ ಹಿರಿಯ ಶಾಸಕ ಜಿ ಟಿ ದೇವೇಗೌಡರನ್ನು, ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು ಎಂದು ಮಂಜುನಾಥ ತಿಳಿಸಿದ್ದಾರೆ. 

ಜೆಡಿಎಸ್ ನ ಶಾಸಕರು ಕಾಂಗ್ರೇಸ್ ಸೇರ್ತಾರಾ ಅನ್ನೋ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಅನುದಾನದ ವಿಷಯವಾಗಿ ಜೆಡಿಎಸ್ ಶಾಸಕರಲ್ಲಿ ಅಸಮಾಧಾನ ಇದೆ. ಜೆಡಿಎಸ್ ಶಾಸಕರು ಕಾಂಗ್ರೇಸ್ ಸೇರ್ತಾರೆ ಅನ್ನೋ ಮಾತು ಮೊದಲಿನಿಂದಲೂ ಕೇಳಿ ಬರುತ್ತಿದೆ. ಹಾಗೇ ಆಗುವ ಸಾಧ್ಯತೆ ಕಡೆಗಣಿಸುವಂತಿಲ್ಲ ಎಂದು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ ಸ್ಪೋಟಕ ಹೇಳಿಕೆ ನೀಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯದಲ್ಲಿ ಮತ್ತೆ ಹನಿಟ್ರಾಪ್ ಸದ್ದು. ಓರ್ವ ಕಾಂಗ್ರೇಸ್ ಸಚಿವನಿಗೆ ಬ್ಲಾಕಮೇಲ್. ಅವರೇನಾ?

ರಾಜ್ಯದಲ್ಲಿ ಮತ್ತೆ ಹನಿಟ್ರಾಪ ಸದ್ದು ಮಾಡಿದೆ. ಓರ್ವ ಸಚಿವರಿಗೆ ಎರಡು ಬಾರಿ ಬ್ಲಾಕ್ ಮೇಲ್ ಮಾಡಲಾಗಿದೆ ಎಂದು ಹಿರಿಯ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಇಂತಹ

Live Cricket

error: Content is protected !!