Download Our App

Follow us

Home » ಕರ್ನಾಟಕ » ಶಿಗ್ಗಾವಿ ಸವಣೂರು ಕ್ಷೇತ್ರದ ಕಾಮಗಾರಿಯ ಬಾಕಿ ಹಣ ಬಿಡುಗಡೆ ಮಾಡುವಂತೆ ಸಿ ಎಮ್ ಗೆ, ಬೊಮ್ಮಾಯಿ ಪತ್ರ.

ಶಿಗ್ಗಾವಿ ಸವಣೂರು ಕ್ಷೇತ್ರದ ಕಾಮಗಾರಿಯ ಬಾಕಿ ಹಣ ಬಿಡುಗಡೆ ಮಾಡುವಂತೆ ಸಿ ಎಮ್ ಗೆ, ಬೊಮ್ಮಾಯಿ ಪತ್ರ.

ಮುಖ್ಯಮಂತ್ರಿಯಾಗಿದ್ದ ವೇಳೆ ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ 300 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ಬಾಕಿ ಹಣ ಬಿಡುಗಡೆ ಮಾಡಿ ಎಂದು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. 

ಕೈಗೆತ್ತಿಕೊಂಡಿದ್ದ ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದು, ಆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

ತಾವು ಉಪ ಚುನಾವಣೆಯಲ್ಲಿ ಮಾತು ಕೊಟ್ಟಂತೆ ಅಭಿವೃದ್ಧಿ ಕಾಮಗಾರಿಗಳಿಗೆ ಬಾಕಿ ಹಣ ಬಿಡುಗಡೆ ಮಾಡುವಂತೆ ಹೇಳಿರುವ ಬೊಮ್ಮಾಯಿ, ಕಾಂಗ್ರೇಸ್ ಅಭ್ಯರ್ಥಿ ಗೆಲುವಿಗೆ, ಬೊಮ್ಮಾಯಿ, ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಅವರು ಕೊಟ್ಟಂತ ಕಾಮಗಾರಿ ಪಟ್ಟಿ ಕೆಳಗಿನಂತಿದೆ.

Karnataka Files
Author: Karnataka Files

Leave a Comment

RELATED LATEST NEWS

error: Content is protected !!