Download Our App

Follow us

Home » ಕರ್ನಾಟಕ » ಹಿರಿಯ ಕೆ ಎ ಎಸ್ ಅಧಿಕಾರಿಗೆ ಆಧ್ಯಾತ್ಮದತ್ತ ಸೆಳೆತ. ಕೆಲಸಕ್ಕೆ ರಾಜೀನಾಮೆ

ಹಿರಿಯ ಕೆ ಎ ಎಸ್ ಅಧಿಕಾರಿಗೆ ಆಧ್ಯಾತ್ಮದತ್ತ ಸೆಳೆತ. ಕೆಲಸಕ್ಕೆ ರಾಜೀನಾಮೆ

ರಾಜ್ಯದ ಹಿರಿಯ ಕೆ ಎ ಎಸ್ ಅಧಿಕಾರಿಯೊಬ್ಬರು, ಕೆಲಸಕ್ಕೆ ರಾಜೀನಾಮೆ ನೀಡಿ, ಆಧ್ಯಾತ್ಮದತ್ತ ಮುಖ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. 

ಮಂಡ್ಯ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿರುವ ನಾಗರಾಜು ಎಂಬುವವರು ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. 13 ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಅವರು, ಆಧ್ಯಾತ್ಮಕತೆಯತ್ತ ಮುಖ ಮಾಡಿದ್ದಾರೆ. 

ದಕ್ಷ ಅಧಿಕಾರಿ ಎಂದೇ ಹೆಸರು ಮಾಡಿದ್ದ ತುಮಕೂರು ಜಿಲ್ಲೆಯ ಹೊನ್ನೇನಹಳ್ಳಿ ಗ್ರಾಮದ ನಾಗರಾಜು ಅವರು ಸನ್ಯಾಸತ್ವದ ನಿರ್ಧಾರ ತೆಗೆದುಕೊಂಡಿದ್ದು ಅಚ್ಚರಿ ಮೂಡಿಸಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಹೊಡೆದ ಪಿಎಸ್ಐ. ವಿಡಿಯೋ ವೈರಲ್

ಹೋಟೆಲ್ ಬಳಿ ಗುಂಪಾಗಿ ನಿಂತಿದ್ದ ಬಿಜೆಪಿ ಅಧ್ಯಕ್ಷನ ಮೇಲೆ ಪಿಎಸ್ಐ ಹಲ್ಲೆ ಮಾಡಿದ ಘಟನೆ ಚಿತ್ರದುರ್ಗದ ತುರುವನೂರು ಬಳಿ ನಡೆದಿದೆ. ಮಧುಗಿರಿ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ ಎಂಬುವವರಿಗೆ

Live Cricket

error: Content is protected !!