Download Our App

Follow us

Home » ಅಪಘಾತ » ಸಚಿವ ಕೆ ಎಚ್ ಮುನಿಯಪ್ಪನವರ ಕಾರು ಅಪಘಾತ

ಸಚಿವ ಕೆ ಎಚ್ ಮುನಿಯಪ್ಪನವರ ಕಾರು ಅಪಘಾತ

ಹಾಸನದಲ್ಲಿ ನಡೆಯುತ್ತಿರುವ ಕಾಂಗ್ರೇಸ್ ಸಮಾವೇಶಕ್ಕೆ ಹೊರಟಿದ್ದ ಆಹಾರ ಇಲಾಖೆ ಸಚಿವ ಕೆ ಎಚ್ ಮುನಿಯಪ್ಪ ಅವರಿದ್ದ ಕಾರು ಅಪಘಾತಕ್ಕಿಡಾಗಿದೆ.

ಅದೃಷ್ಟಾವಶಾತ ಮುನಿಯಪ್ಪನವರು, ಅಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿದು ತಕ್ಷಣ ಬಂದ ಪೊಲೀಸರು ಸಚಿವರನ್ನು ಬೇರೊಂದು ಕಾರು ವ್ಯವಸ್ಥೆ ಮಾಡಿ ಹಾಸನಕ್ಕೆ ಕಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡದಲ್ಲಿ ಆತಂಕ ಸೃಷ್ಟಿಸಿದ ಮಳೆ. ಟಿ ಟಿ ವಾಹನ ಮುಳುಗಡೆ

ಹುಬ್ಬಳ್ಳಿ ಧಾರವಾಡದಲ್ಲಿ ಮಳೆರಾಯ ಮುನಿಸಿಕೊಂಡಿದ್ದು, ನಿರಂತರ ಸುರಿಯುತ್ತಿರುವ ಮಳೆ ಆತಂಕ ಸೃಷ್ಟಿಸಿದೆ. ಸಂಜೆ 6 ರಿಂದ ಆರಂಭವಾದ ಮಳೆ ಸತತವಾಗಿ ಸುರಿಯುತ್ತಿದೆ. ಹುಬ್ಬಳ್ಳಿಯ ಗಬ್ಬುರ ಬೈಪಾಸ ಸರ್ವಿಸ

Live Cricket

error: Content is protected !!