Download Our App

Follow us

Home » ಅಪಘಾತ » ಧಾರವಾಡದ ಬೇಂದ್ರೆ ಭವನದ ಎದುರು ಬಸ್ ಮತ್ತು ಬೈಕ್ ನಡುವೆ ಅಪಘಾತ. ಮಹಿಳೆ ಸಾವು

ಧಾರವಾಡದ ಬೇಂದ್ರೆ ಭವನದ ಎದುರು ಬಸ್ ಮತ್ತು ಬೈಕ್ ನಡುವೆ ಅಪಘಾತ. ಮಹಿಳೆ ಸಾವು

ಧಾರವಾಡದ ಬೇಂದ್ರೆ ಭವನದ ಎದುರು ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. 

ಮುಗದ ಗ್ರಾಮಕ್ಕೆ ಹೊರಟಿದ್ದ ಬಸ್ಸು, ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಮೇಲಿದ್ದ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. 

ಸ್ಥಳಕ್ಕೆ ಸಂಚಾರಿ ಹಾಗೂ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯದಲ್ಲಿ ಮತ್ತೆ ಹನಿಟ್ರಾಪ್ ಸದ್ದು. ಓರ್ವ ಕಾಂಗ್ರೇಸ್ ಸಚಿವನಿಗೆ ಬ್ಲಾಕಮೇಲ್. ಅವರೇನಾ?

ರಾಜ್ಯದಲ್ಲಿ ಮತ್ತೆ ಹನಿಟ್ರಾಪ ಸದ್ದು ಮಾಡಿದೆ. ಓರ್ವ ಸಚಿವರಿಗೆ ಎರಡು ಬಾರಿ ಬ್ಲಾಕ್ ಮೇಲ್ ಮಾಡಲಾಗಿದೆ ಎಂದು ಹಿರಿಯ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಇಂತಹ

Live Cricket

error: Content is protected !!