Download Our App

Follow us

Home » ಕಾನೂನು » ಗ್ರಾಮ ಪಂಚಾಯತ್ ಸದಸ್ಯರಿಗೆ ಸಿಹಿ ಸುದ್ದಿ

ಗ್ರಾಮ ಪಂಚಾಯತ್ ಸದಸ್ಯರಿಗೆ ಸಿಹಿ ಸುದ್ದಿ

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಸಿಹಿ ಸುದ್ದಿ ನೀಡಿದ್ದಾರೆ. ಗ್ರಾಮ ಪಂಚಾಯತ ಸದಸ್ಯರ ಬಹುದಿನಗಳ ಬೇಡಿಕೆ ಈಡೇರುವ ಕಾಲ ಕೂಡಿ ಬಂದಿದೆ. 

ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ. 

ಗ್ರಾಮ ಪಂಚಾಯತ್ ಸದಸ್ಯರ, ಗೌರವ ಧನ ಏರಿಕೆಗೆ ಸಂಬಂಧಿಸಿದಂತೆ ಮೂರು ತಿಂಗಳ ಒಳಗಾಗಿ ವರದಿ ತರಿಸಿಕೊಂಡು ಗೌರವ ಧನ ಎಷ್ಟು ಹೆಚ್ಚಳ ಮಾಡಬೇಕೆಂಬುದರ ಬಗ್ಗೆ ಸರ್ಕಾರ ನಿರ್ಧಾರ ಪ್ರಕಟ ಮಾಡಲಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!