Download Our App

Follow us

Home » ಕಾನೂನು » ಕಲಬುರಗಿಯಲ್ಲಿ ಸಿಗರೇಟ್ ಬಾಕ್ಸ್ ಗಾಗಿ ಕೊಲೆ

ಕಲಬುರಗಿಯಲ್ಲಿ ಸಿಗರೇಟ್ ಬಾಕ್ಸ್ ಗಾಗಿ ಕೊಲೆ

ಸಿಗರೇಟ್ ಬಾಕ್ಸ್ ಕದ್ದಿದ್ದಾನೆ ಎಂದು ಆರೋಪಿಸಿ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. 

ಬ್ಲಡ್ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಶಶಿಕಾಂತ ನಾಟಿಕರ ಎಂಬ ದಲಿತ ಯುವಕನನ್ನು ಕೊಲೆ ಮಾಡಲಾಗಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಶಶಿಕಾಂತನಸಂಬಂಧಿಕರು ಬ್ಲಡ್ ಬ್ಯಾಂಕ್ ಮಾಲೀಕನ ಮೇಲೆ ದೂರು ಕೊಟ್ಟಿದ್ದಾರೆ. ಬ್ಲಡ್ ಬ್ಯಾಂಕ್ ಮಾಲೀಕ ಚಂದ್ರಶೇಖರ ಪಾಟೀಲ ಸೇರಿದಂತೆ ಐವರ ಮೇಲೆ ಜಾತಿ ನಿಂದನೆ, ಹಾಗೂ ಕೊಲೆ ಪ್ರಕರಣ ಧಾಖಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!