Download Our App

Follow us

Home » ಕರ್ನಾಟಕ » ವಿಚ್ಚೇದನಕ್ಕೆ ಬಂದ 6 ಜೋಡಿಗಳನ್ನು ಮತ್ತೆ ಒಂದು ಮಾಡಿದ ನ್ಯಾಯಾಲಯ

ವಿಚ್ಚೇದನಕ್ಕೆ ಬಂದ 6 ಜೋಡಿಗಳನ್ನು ಮತ್ತೆ ಒಂದು ಮಾಡಿದ ನ್ಯಾಯಾಲಯ

ಹಲವು ವರ್ಷಗಳಿಂದ ಬೆರ್ಪಟ್ಟು, ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ 6 ಜೋಡಿಗಳನ್ನು ಒಂದು ಮಾಡುವಲ್ಲಿ ಉಡುಪಿಯಲ್ಲಿ ನಡೆದ ಲೋಕ ಅದಾಲತ್ ಯಶಸ್ವಿಯಾಗಿದೆ. 

ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ ಗಂಗಣ್ಣವರ ಹಾಗೂ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಮಧ್ಯಸ್ತಿಕೆ ವಹಿಸಿ, 6 ಜೋಡಿಗಳ ಭಿನ್ನಾಭಿಪ್ರಾಯ ಬಗೆಹರಿಸಿ, ಗಂಡ ಹೆಂಡತಿಯನ್ನು ಕೂಡಿಸಿದ್ದಾರೆ. 

ಗೋಪಾಲ ಶೆಟ್ಟಿ ಮತ್ತು ಆಶಾಲತಾ ಶೆಟ್ಟಿ, ಅದೇ ರೀತಿ ರಾಘವೇಂದ್ರ ಆಚಾರ್ಯ ಮತ್ತು ಮಾಲತಿ ದಂಪತಿ, ಹಾಗೂ ಕರ್ನಾನಂದ ಮತ್ತು ಕೀರ್ತಕುಮಾರಿ ದಂಪತಿಗಳು ಒಂದಾಗಿ ಬಾಳಲು ಸಮ್ಮತಿ ಸೂಚಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನಿರೀಕ್ಷಣಾ ಜಾಮೀನು ಅರ್ಜಿ ವಜಾ. IPS ಅಧಿಕಾರಿ ಶ್ರೀನಾಥ ಜೋಶಿಗೆ ಬಂಧನದ ಭೀತಿ

ಲೋಕಾಯುಕ್ತ ರೇಡ್   ಹೆಸರಿನಲ್ಲಿ ಸರ್ಕಾರಿ ನೌಕರರಿಂದ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿ ಶ್ರೀನಾಥ್‌ ಜೋಶಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯ

Live Cricket

error: Content is protected !!