Download Our App

Follow us

Home » ಭಾರತ » ವಿಶ್ವವಿಖ್ಯಾತ ತಬಲಾ ವಾದಕ ಹಾಗೂ ಪದ್ಮವಿಭೂಷಣ ಉಸ್ತಾದ್ ಜಾಕಿರ್ ಹುಸೇನ್ ಇನ್ನಿಲ್ಲ.

ವಿಶ್ವವಿಖ್ಯಾತ ತಬಲಾ ವಾದಕ ಹಾಗೂ ಪದ್ಮವಿಭೂಷಣ ಉಸ್ತಾದ್ ಜಾಕಿರ್ ಹುಸೇನ್ ಇನ್ನಿಲ್ಲ.

ವಿಶ್ವವಿಖ್ಯಾತ ತಬಲಾ ವಾದಕ ಹಾಗೂ ಪದ್ಮವಿಭೂಷಣ ಉಸ್ತಾದ್ ಜಾಕಿರ್ ಹುಸೇನ್ (73) ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಹೃದಯ ಸಂಬಂಧಿ ಚಿಕಿತ್ಸೆ ಪಡೆಯುತ್ತಿದ್ದರು. 

ಅವರು 9 ಮಾರ್ಚ್ 1951 ರಂದು ಮುಂಬೈನಲ್ಲಿ ಜನಿಸಿದ್ದರು. ಕೇಂದ್ರ ಸರ್ಕಾರ ಅವರಿಗೆ 2023 ರಲ್ಲಿ ಪದ್ಮವಿಭೂಷಣವನ್ನು ನೀಡಿ ಗೌರವಿಸಿತ್ತು.

ಮೂರು-ಗ್ರ್ಯಾಮಿ ಪ್ರಶಸ್ತಿ ವಿಜೇತರೂ ಆಗಿದ್ದ ಜಾಕಿರ ಹುಸೇನ್, ತಬಲಾ ಮಾಂತ್ರಿಕರಾಗಿದ್ದರು. 

ಅವರ ನಿಧನದ ಸುದ್ದಿಯಿಂದ ಅವರ ಅಭಿಮಾನಿಗಳು ತೀವ್ರ ಆಘಾತಕ್ಕೊಳಗಾಗಿದ್ದಾರೆ.

73 ವರ್ಷದ ಉಸ್ತಾದ ಜಾಕಿರ ಹುಸೇನ್, ವಿಶ್ವದಾಧ್ಯಂತ ಹೆಸರು ಮಾಡಿದ್ದರು. ದೊಡ್ಡ ಅಭಿಮಾನಿ ಬಳಗ ಹೊಂದಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಳ್ಳತನವಾದ ಬಂಗಾರ ಪತ್ತೆ ಹಚ್ಚಿ ಮಹಿಳೆಗೆ ಹಸ್ತಾಂತರಿಸಿದ ಇನ್ಸಪೆಕ್ಟರ್ ದಯಾನಂದ

ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಬಸ್ ಹತ್ತುವ ವೇಳೆ ಕಳ್ಳತನಾಗಿದ್ದ ವ್ಯಾನಿಟಿ ಬ್ಯಾಗನ್ನು ಪತ್ತೆ ಮಾಡಿ ಮರಳಿ ಮಹಿಳೆಗೆ ಒಪ್ಪಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.  30

Live Cricket

error: Content is protected !!