Download Our App

Follow us

Home » ಕರ್ನಾಟಕ » ಇಂದಿನಿಂದ ಮತ್ತೆ ಕಲಾಪ ಆರಂಭ. ನಡೆಯತ್ತ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ?

ಇಂದಿನಿಂದ ಮತ್ತೆ ಕಲಾಪ ಆರಂಭ. ನಡೆಯತ್ತ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ?

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲೆಂದು ಕರೆಯಲಾಗುವ ಬೆಳಗಾವಿ ಚಳಿಗಾಲದ ಅಧಿವೇಶನ ಇಂದಿನಿಂದ ಮತ್ತೆ ಆರಂಭಗೊಳ್ಳಲಿದೆ. 

ಎರಡನೇ ವಾರದ ಕಲಾಪ ಇಂದು ಆರಂಭವಾಗಲಿದೆ. ಸಭಾಧ್ಯಕ್ಷ ಯು ಟಿ ಖಾದರ ಅವರು, ಇಂದಿನಿಂದ ಮೂರು ದಿನ ಉತ್ತರ ಕರ್ನಾಟಕದ ಬಗ್ಗೆ ಚರ್ಚಿಸಲು ಸಮಯ ಕೊಡಲಾಗುವದು ಎಂದು ಹೇಳಿದ್ದಾರೆ. 

ಈಗಾಗಲೇ ಪಂಚಮಸಾಲಿ ಹೋರಾಟ, ಲಾಠಿ ಚಾರ್ಜ್, ವಕ್ಫ ಸೇರಿದಂತೆ ಆರೋಪ, ಪ್ರತ್ತ್ಯಾರೋಪಗಳಿಗೆ ಕಲಾಪ ಸಾಕ್ಷಿಯಾಗಿದೆ. 

ಇಂದಿನಿಂದ ಆದರು ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕಲಾಪದಲ್ಲಿ ಚರ್ಚೆಯಾಗತ್ತಾ ಅನ್ನೋದನ್ನು ನೋಡಬೇಕಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!