Download Our App

Follow us

Home » ಭಾರತ » ದೇವರ ನಾಡಿನಲ್ಲಿ ದುಷ್ಟರಿಂದ ಅಮಾನುಷ ಕೃತ್ಯ……

ದೇವರ ನಾಡಿನಲ್ಲಿ ದುಷ್ಟರಿಂದ ಅಮಾನುಷ ಕೃತ್ಯ……

ಕೇರಳದ ವಯನಾಡು ಬಳಿ ನಿನ್ನೇ ಅಮಾನುಷ ಕೃತ್ಯವೊಂದು ನಡೆದಿದೆ. 

ಪ್ರವಾಸಕ್ಕೆ ಬಂದಿದ್ದ ಕಾರೊಂದು ಓರ್ವ ವ್ಯಕ್ತಿಯನ್ನು ಸುಮಾರು ಅರ್ಧ ಕಿಲೋಮೀಟರನಷ್ಟು ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ. 

ಕೇರಳದಲ್ಲಿ ಬುಡಕಟ್ಟು ಯುವಕನೊಬ್ಬನನ್ನು ಪ್ರವಾಸಿಗರು, ಅಮಾನುಷವಾಗಿ ಅರ್ಧ ಕಿಲೋಮೀಟರ್ ಎಳೆದೊಯ್ದಿರುವ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. 

ವಯನಾಡಿನ ಮನಂತವಾಡಿಯಲ್ಲಿ ಈ ಘಟನೆ ನಡೆದಿದೆ. ಮತನ್ ಎಂಬ ಬುಡಕಟ್ಟು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ. ಕಾರಿನಲ್ಲಿದ್ದವರು ಕಾರು ನಿಲ್ಲಿಸುವಂತೆ ಕೂಗಾಡಿದರೂ,  ದುಷ್ಟ ಚಾಲಕ ಕಾರು ನಿಲ್ಲಿಸದೆ ಅಮಾನುಷ ಕೃತ್ಯ ಎಸಗಿದ್ದಾನೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡದಲ್ಲಿ ಆತಂಕ ಸೃಷ್ಟಿಸಿದ ಮಳೆ. ಟಿ ಟಿ ವಾಹನ ಮುಳುಗಡೆ

ಹುಬ್ಬಳ್ಳಿ ಧಾರವಾಡದಲ್ಲಿ ಮಳೆರಾಯ ಮುನಿಸಿಕೊಂಡಿದ್ದು, ನಿರಂತರ ಸುರಿಯುತ್ತಿರುವ ಮಳೆ ಆತಂಕ ಸೃಷ್ಟಿಸಿದೆ. ಸಂಜೆ 6 ರಿಂದ ಆರಂಭವಾದ ಮಳೆ ಸತತವಾಗಿ ಸುರಿಯುತ್ತಿದೆ. ಹುಬ್ಬಳ್ಳಿಯ ಗಬ್ಬುರ ಬೈಪಾಸ ಸರ್ವಿಸ

Live Cricket

error: Content is protected !!