Download Our App

Follow us

Home » Uncategorized » ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಧಾರವಾಡದ ಜಾನಪದ ಕಲಾವಿದರಿಗೆ ಅವಕಾಶ ನಿರಾಕರಣೆ

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಧಾರವಾಡದ ಜಾನಪದ ಕಲಾವಿದರಿಗೆ ಅವಕಾಶ ನಿರಾಕರಣೆ

ಮಂಡ್ಯದಲ್ಲಿ ನಾಳೆಯಿಂದ ನಡೆಯುವ ಅಖಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಧಾರವಾಡ ಭಾಗದಲ್ಲಿ ಕಲಾವಿದರಿಗೆ ಅವಕಾಶ ನಿರಾಕರಿಸಲಾಗಿದೆ. 

ಅವಕಾಶ ನೀಡುವಂತೆ ಧಾರವಾಡ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗರಾಜ ಅಂಗಡಿಯವರು ಮಾಡಿದ ಶಿಫಾರಸ್ಸು ಕಸದ ಬುಟ್ಟಿಗೆ ಸೇರಿದೆ. 

ಜಿಲ್ಲಾ ಸಾಹಿತ್ಯ ಪರಿಷತ್ ನಿಂದ ಶಿಫಾರಸು ಮಾಡಿದ ಕಲಾವಿದರಿಗೆ ಅವಕಾಶ ನೀಡದೆ ಇರುವುದನ್ನು ಧಾರವಾಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಲಿಂಗರಾಜ್ ಅಂಗಡಿ ಖಂಡಿಸಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಐ ಎಮ್ ಒಲ್ಲೆಪ್ಪನವರ ( I M ಟೇಲರ್ ) ಹಾಗೂ ಶ್ರೀಮತಿ ಶೋಭಾ ಜಾಬೀನ್ ಇವರನ್ನು ಶಿಫಾರಸ್ಸು ಮಾಡಿ ಪತ್ರ ಕಳಿಸಲಾಗಿತ್ತು. 

 

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಾಂಗ್ರೇಸ್ ಸರ್ಕಾರ 5 ವರ್ಷ ಬಂಡೆಯಂತೆ ಭದ್ರ / ಸಿದ್ದರಾಮಯ್ಯ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಯಲ್ಲಿ ಸಂಭವನೀಯ ಬದಲಾವಣೆಯ ಊಹಾಪೋಹಗಳು ಹೆಚ್ಚುತ್ತಿರುವ ನಡುವೆ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ‘ಬಲವಾದ ಬಾಂಧವ್ಯ’ ಇದೆ ಎಂದು

Live Cricket

error: Content is protected !!