Download Our App

Follow us

Home » ಅಪಘಾತ » ಧಾರವಾಡ ಹೊರವಲಯದಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕಾರು. ಓರ್ವ ಸ್ಪಾಟ್ ಡೆತ್

ಧಾರವಾಡ ಹೊರವಲಯದಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕಾರು. ಓರ್ವ ಸ್ಪಾಟ್ ಡೆತ್

ಧಾರವಾಡ ಕಲಘಟಗಿ ರಸ್ತೆಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಧಾರವಾಡ ಮದಿಹಾಳ ನಿವಾಸಿಯಾಗಿರುವ ಅರುಣಸಿಂಗ ಎಂಬ ಯುವಕ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಹೊಡೆದ ಪಿಎಸ್ಐ. ವಿಡಿಯೋ ವೈರಲ್

ಹೋಟೆಲ್ ಬಳಿ ಗುಂಪಾಗಿ ನಿಂತಿದ್ದ ಬಿಜೆಪಿ ಅಧ್ಯಕ್ಷನ ಮೇಲೆ ಪಿಎಸ್ಐ ಹಲ್ಲೆ ಮಾಡಿದ ಘಟನೆ ಚಿತ್ರದುರ್ಗದ ತುರುವನೂರು ಬಳಿ ನಡೆದಿದೆ. ಮಧುಗಿರಿ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ ಎಂಬುವವರಿಗೆ

Live Cricket

error: Content is protected !!