Download Our App

Follow us

Home » ಅಪರಾಧ » ಲೈಟ್ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಹೊಡೆದ್ರು. ಪ್ರಕಾಶನ ಪ್ರಾಣ ಹೋಯ್ತು….

ಲೈಟ್ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಹೊಡೆದ್ರು. ಪ್ರಕಾಶನ ಪ್ರಾಣ ಹೋಯ್ತು….

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಪರಿಣಾಮ ಆತ ಸಾವನ್ನಪ್ಪಿದ ಘಟನೆ ಹಾನಗಲ್ ತಾಲೂಕಿನ ಕೊಪ್ಪರಿಸಿಕೊಪ್ಪ ಗ್ರಾಮದಲ್ಲಿ ನಡೆದಿದೆ. 

ಕಂಬಕ್ಕೆ ಕಟ್ಟಿ, ಕೊರಳಿಗೆ ಚಪ್ಪಲಿ ಹಾರ ಹಾಕಿ, ಕಾಲಿನ ಬುಡಕ್ಕೆ ಬೆಂಕಿಯಿಟ್ಟು ಆತನ ಸಾವಿಗೆ ಕಾರಣರಾದ 7 ಜನರ ಮೇಲೆ ಹಾನಗಲ್ ಠಾಣೆಯಲ್ಲಿ ದೂರು ಧಾಖಲಾಗಿದೆ. 

ಪ್ರಕಾಶ ಎಂಬಾತ ಮೃತ ದುರ್ದೈವಿಯಾಗಿದ್ದು, ಹಲ್ಲೆ ನಡೆಸಿದ 7 ಜನರನ್ನು ಹಾನಗಲ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!