Download Our App

Follow us

Home » ಕರ್ನಾಟಕ » ಭಾರತವನ್ನು ಆರ್ಥಿವಾಗಿ ಸದೃಢಗೊಳಿಸಿದ ಮಹಾನ್ ಚೇತನ್, ಡಾ.ಮನಮೋಹನ ಸಿಂಗ್ / ಮೆಹಬೂಬ್ ಬಾಷಾ ಕಂಬನಿ

ಭಾರತವನ್ನು ಆರ್ಥಿವಾಗಿ ಸದೃಢಗೊಳಿಸಿದ ಮಹಾನ್ ಚೇತನ್, ಡಾ.ಮನಮೋಹನ ಸಿಂಗ್ / ಮೆಹಬೂಬ್ ಬಾಷಾ ಕಂಬನಿ

ದೇಶದ ಹಿರಿಯ ರಾಜಕಾರಣಿ, ಆರ್ಥಿಕ ತಜ್ಞ, , ಜಗತ್ತಿನ ಶ್ರೇಷ್ಠ ಅರ್ಥಶಾಸ್ತ್ರಜ್ಞರಾಗಿದ್ದ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರ ನಿಧನಕ್ಕೆ ಕೆಪಿಸಿಸಿ(ಐ) ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷರಾದ ಅಲ್ ಹಾಜ್ ಸಿ ಎಸ್ ಮೆಹಬೂಬ್ ಬಾಷಾ ಕಂಬನಿ ಮಿಡಿದಿದ್ದಾರೆ. 

ದೇಶದ ಆರ್ಥಿಕತೆಗೆ ಹೊಸ ಚೈತನ್ಯ ತಂದುಕೊಟ್ಟಿದ್ದ ಮನಮೋಹನ್ ಸಿಂಗ್ ಅವರನ್ನು ದೇಶ ನೆನಪಿಸಿಕೊಳ್ಳಲಿದೆ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ 

 

 

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!