Download Our App

Follow us

Home » ಅಪರಾಧ » ಠಾಣೆಯಲ್ಲಿಯೇ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ ಪುರಸಭೆ ಮಾಜಿ ಅಧ್ಯಕ್ಷನ ಮಗ

ಠಾಣೆಯಲ್ಲಿಯೇ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ ಪುರಸಭೆ ಮಾಜಿ ಅಧ್ಯಕ್ಷನ ಮಗ

ಭೂ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಬಂದಿದ್ದ ಯುವಕನೊಬ್ಬ ಠಾಣೆಯಲ್ಲಿಯೇ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ ಘಟನೆ ಮಂಡ್ಯದ ಪಾಂಡವಪುರದಲ್ಲಿ ನಡೆದಿದೆ.

ಭೂ ವಿವಾದದ ಕುರಿತು ಸಾಗರ ಎಂಬಾತನ ಮೇಲೆ ಆತನ ಸಂಬಂಧಿಕರು ದೂರು ನೀಡಿದ್ದರು. ಹೀಗಾಗಿ ಸಾಗರನನ್ನು ಠಾಣೆಗೆ ಕರೆಸಲಾಗಿತ್ತು. ಅಲ್ಲಿಯೇ ಇದ್ದ ಪೊಲೀಸರ ಮೇಲೆ ಜಗಳ ತೆಗೆದ ಸಾಗರ, ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾನೆ.

ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾನೆ ಎಂದು ಆರೋಪ ಹೊರಿಸಿ, ಪ್ರಕರಣ ಧಾಖಲಿಸಿಕೊಂಡಿರುವ ಪೊಲೀಸರು ಸಾಗರನನ್ನು ಬಂಧಿಸಿದ್ದಾರೆ.

ಸಾಗರ, ಪುರಸಭೆ ಮಾಜಿ ಅಧ್ಯಕ್ಷನ ಮಗ ಎಂದು ಹೇಳಲಾಗಿದೆ. ಪೊಲೀಸ ಹಾಗೂ ಸಾಗರ ನಡುವೆ ಹೊಡೆದಾಟ ನಡೆದ ವಿಡಿಯೋ ವೈರಲ್ ಆಗಿದೆ

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಳ್ಳತನವಾದ ಬಂಗಾರ ಪತ್ತೆ ಹಚ್ಚಿ ಮಹಿಳೆಗೆ ಹಸ್ತಾಂತರಿಸಿದ ಇನ್ಸಪೆಕ್ಟರ್ ದಯಾನಂದ

ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಬಸ್ ಹತ್ತುವ ವೇಳೆ ಕಳ್ಳತನಾಗಿದ್ದ ವ್ಯಾನಿಟಿ ಬ್ಯಾಗನ್ನು ಪತ್ತೆ ಮಾಡಿ ಮರಳಿ ಮಹಿಳೆಗೆ ಒಪ್ಪಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.  30

Live Cricket

error: Content is protected !!