Download Our App

Follow us

Home » ಕರ್ನಾಟಕ » ಆಟೋ ರಿಕ್ಷಾ ಚಾಲಕರು ಸೇರಿದಂತೆ ಖಾಸಗಿ ವಾಣಿಜ್ಯ ಸಾರಿಗೆ ಚಾಲಕರಿಗೆ ಅಪಘಾತ ಪರಿಹಾರ ಯೋಜನೆ

ಆಟೋ ರಿಕ್ಷಾ ಚಾಲಕರು ಸೇರಿದಂತೆ ಖಾಸಗಿ ವಾಣಿಜ್ಯ ಸಾರಿಗೆ ಚಾಲಕರಿಗೆ ಅಪಘಾತ ಪರಿಹಾರ ಯೋಜನೆ

ಕಾರ್ಮಿಕ ಸಚಿವ ಸಂತೋಷ ಲಾಡ್, ಆಟೋ ಚಾಲಕರು ಸೇರಿದಂತೆ ವಾಣಿಜ್ಯ ಸಾರಿಗೆ ಚಾಲಕರ ಬಹುದಿನಗಳ ಬೇಡಿಕೆ ಈಡೇರಿಸಿದ್ದಾರೆ. 

ಪ್ರಯಾಣಿಕರನ್ನು ಸುರಕ್ಷಿತವಾಗಿ ಸಾಗಿಸುವ ಚಾಲಕರ ಸ್ವಾವಲಂಭಿ ಬದುಕಿಗೆ ಸಂತೋಷ ಲಾಡ್ ಹೊಸ ಯೋಜನೆ ಜಾರಿಗೆ ತಂದಿದ್ದಾರೆ. 

ಸಂತೋಷ ಲಾಡ್ ರ ಕನಸಿನ ಯೋಜನೆಯಾದ “ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ” ಯೋಜನೆ ಜಾರಿಗೆ ತರಲಾಗಿದೆ. 

ಈ ಯೋಜನೆಯನ್ನು ಎಲ್ಲಾ ಅರ್ಹ ಚಾಲಕರು ಪಡೆದುಕೊಳ್ಳುವಂತೆ ಸಚಿವ ಸಂತೋಷ ಲಾಡ್ ಅವರು ಮನವಿ ಮಾಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!