Download Our App

Follow us

Home » ಪ್ರಯಾಣ » ಸಿದ್ದರಾಮಯ್ಯನವರ ಫೋಟೋ ಕೈಯಲ್ಲಿ ಹಿಡಿದು ಶಬರಿಮಲೈಗೆ ಹೊರಟ ಅಯ್ಯಪ್ಪ ಭಕ್ತರು

ಸಿದ್ದರಾಮಯ್ಯನವರ ಫೋಟೋ ಕೈಯಲ್ಲಿ ಹಿಡಿದು ಶಬರಿಮಲೈಗೆ ಹೊರಟ ಅಯ್ಯಪ್ಪ ಭಕ್ತರು

ಮುಖ್ಯಮಂತ್ರಿ ಸಿದ್ದರಾಮಯ್ಯನವರ, ಮೈಸೂರು ಭಾಗದ ಅಭಿಮಾನಿಗಳು ಕೈಯಲ್ಲಿ ಅವರ ಭಾವಚಿತ್ರ ಹಿಡಿದು ಶಬರಿಮಲೈ ಯಾತ್ರೆ ಕೈಗೊಂಡಿದ್ದಾರೆ. 

ಸುಮಾರು 20 ಕ್ಕೂ ಹೆಚ್ಚು ಜನ ಅಯ್ಯಪ್ಪ ಮಾಲಾಧಾರಿಗಳು ಅಯ್ಯಪ್ಪನ ದರ್ಶನಕ್ಕೆ ಹೊರಟಿದ್ದಾರೆ. ಅಯ್ಯಪ್ಪನ ಸ್ಮರಣೆ ಮಾಡುತ್ತಾ ಹೊರಟಿರುವ ಸಿದ್ದರಾಮಯ್ಯನವರ ಅಭಿಮಾನಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡದಲ್ಲಿ ಆತಂಕ ಸೃಷ್ಟಿಸಿದ ಮಳೆ. ಟಿ ಟಿ ವಾಹನ ಮುಳುಗಡೆ

ಹುಬ್ಬಳ್ಳಿ ಧಾರವಾಡದಲ್ಲಿ ಮಳೆರಾಯ ಮುನಿಸಿಕೊಂಡಿದ್ದು, ನಿರಂತರ ಸುರಿಯುತ್ತಿರುವ ಮಳೆ ಆತಂಕ ಸೃಷ್ಟಿಸಿದೆ. ಸಂಜೆ 6 ರಿಂದ ಆರಂಭವಾದ ಮಳೆ ಸತತವಾಗಿ ಸುರಿಯುತ್ತಿದೆ. ಹುಬ್ಬಳ್ಳಿಯ ಗಬ್ಬುರ ಬೈಪಾಸ ಸರ್ವಿಸ

Live Cricket

error: Content is protected !!