Download Our App

Follow us

Home » ರಾಜಕೀಯ » ಧಾರವಾಡ ಪ್ರತ್ತೈಕ ಪಾಲಿಕೆ ಕೆಲವೇ ಕ್ಷಣಗಳಲ್ಲಿ ಘೋಷಣೆ. ವಿಜಯೋತ್ಸವಕ್ಕೆ ಸಿದ್ಧತೆ

ಧಾರವಾಡ ಪ್ರತ್ತೈಕ ಪಾಲಿಕೆ ಕೆಲವೇ ಕ್ಷಣಗಳಲ್ಲಿ ಘೋಷಣೆ. ವಿಜಯೋತ್ಸವಕ್ಕೆ ಸಿದ್ಧತೆ

ಬಹುದಿನದ ಬೇಡಿಕೆಯಾಗಿದ್ದ ಧಾರವಾಡ ಪ್ರತ್ತೈಕ ಪಾಲಿಕೆಗೆ ಕಡೆಗೂ ಮುಹೂರ್ತ ಕೂಡಿ ಬಂದಿದೆ. ಕೆಲವೇ ಕ್ಷಣಗಳಲ್ಲಿ ಕ್ಯಾಬಿನೆಟ್ ತೀರ್ಮಾನ ಹೊರಬೀಳಲಿದೆ. 

ದಶಕಗಳ ಕನಸು ಕಡೆಗೂ ನನಸಾಗುತ್ತಿದ್ದು, ಧಾರವಾಡ ಐತಿಹಾಸಿಕ ಘಟನೆಗೆ ಇಂದು ಸಾಕ್ಷಿಯಾಗಲಿದೆ. 

ಶಾಸಕ ವಿನಯ ಕುಲಕರ್ಣಿ ನೇತೃತ್ವದ ನಿಯೋಗ ಧಾರವಾಡ ಪ್ರತ್ತೈಕ ಪಾಲಿಕೆ ಘೋಷಣೆ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಿತ್ತು. ಇವರ ಜೊತೆಗೆ ಶಾಸಕ ಅರವಿಂದ ಬೆಲ್ಲದ ಸಹ ಧಾರವಾಡ ಪ್ರತ್ತೈಕ ಪಾಲಿಕೆ ಪರ ಬೇಡಿಕೆ ಮಂದಿಟ್ಟಿದ್ದರು. 

ಇಂದು ಸಿದ್ದರಾಮಯ್ಯ ನೇತೃತ್ವದ ಕ್ಯಾಬಿನೆಟ್ ನಲ್ಲಿ ಧಾರವಾಡ ಪ್ರತ್ತೈಕ ಪಾಲಿಕೆಯ ಘೋಷಣೆಯಾಗುತ್ತಿದ್ದು, ಹೋರಾಟಗಾರರು ವಿಜಯೋತ್ಸವ ಆಚರಣೆಗೆ ಸಜ್ಜಾಗಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!