Download Our App

Follow us

Home » ರಾಜಕೀಯ » 12 ಜನ ಜೆಡಿಎಸ್ ಶಾಸಕರನ್ನು ಸೆಳೆಯಲು ಕಾಂಗ್ರೇಸ್ ಪ್ಲಾನ್ / ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

12 ಜನ ಜೆಡಿಎಸ್ ಶಾಸಕರನ್ನು ಸೆಳೆಯಲು ಕಾಂಗ್ರೇಸ್ ಪ್ಲಾನ್ / ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

ರಾಜ್ಯದಲ್ಲಿ ಆಪರೇಷನ್ ಹಸ್ತ ಮಾಡಲು ಕಾಂಗ್ರೇಸ್ ಸರ್ಕಾರ ಮುಂದಾಗಿರುವದು ನನ್ನ ಗಮನಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. 

ಜೆಡಿಎಸ್ ನ ಸುಮಾರು 12 ಶಾಸಕರನ್ನು ಕಾಂಗ್ರೇಸ್ಸಿಗೆ ಕರೆತರುವ  ಬಗ್ಗೆ  ಚರ್ಚೆ ನಡೆದಿರುವ ಬಗ್ಗೆ ನನಗೆ ಗೊತ್ತು ಎಂದು ಹೇಳಿದ ಅವರು ಜೆಡಿಎಸ್ ಮುಗಿಸಲು ಕಾಂಗ್ರೇಸ್ ನಾಯಕರು ಮುಂದಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 

ಜೆಡಿಎಸ್ ನ ಯಾವ ಶಾಸಕರು ಕಾಂಗ್ರೇಸ್ಸಿಗೆ ಹೋಗುವದಿಲ್ಲ ಎಂದಿದ್ದಾರೆ. ಕಾಂಗ್ರೇಸ್ಸಿನ ಪಾಪದ ಕೊಡ ತುಂಬಿದೆ. ದೇವರೇ ಅವರಿಗೆ ಶಿಕ್ಷೆ ಕೊಡುತ್ತಾನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಸಂಕ್ರಾಂತಿ ಬಳಿಕ ಎಲ್ಲವನ್ನು ಹೇಳುತ್ತೆನೆ ಎಂದಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!