Download Our App

Follow us

Home » ರಾಜಕೀಯ » ನವಲಗುಂದ ಶಾಸಕ ಎನ್ ಎಚ್ ಕೋನರೆಡ್ಡಿ ಕೃಷಿ ಮಂತ್ರಿ ! ನಡೆದಿದೆ ಲಾಭಿ

ನವಲಗುಂದ ಶಾಸಕ ಎನ್ ಎಚ್ ಕೋನರೆಡ್ಡಿ ಕೃಷಿ ಮಂತ್ರಿ ! ನಡೆದಿದೆ ಲಾಭಿ

ರೈತ ಬಂಡಾಯದ ನೆಲ ನವಲಗುಂದ ಕ್ಷೇತ್ರದ ಶಾಸಕ, ಜನಸೇವಕ ಎಂದು ಗುರುತಿಸಿಕೊಂಡಿರುವ ಎನ್ ಎಚ್ ಕೋನರೆಡ್ಡಿ, ಸಿದ್ದರಾಮಯ್ಯನವರ ಸಂಪುಟದಲ್ಲಿ ಕೃಷಿ ಮಂತ್ರಿಯಾಗಲಿದ್ದಾರೆ.

ಎರಡು ಬಾರಿ ಶಾಸಕರಾಗಿರುವ ಎನ್ ಎಚ್ ಕೋನರೆಡ್ಡಿಯವರ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತಮ ಒಡನಾಟ ಹೊಂದಿದ್ದು, ಮಂತ್ರಿಗಿರಿಗೆ ಲಾಭಿ ನಡೆಸಿದ್ದಾರೆ ಎನ್ನಲಾಗಿದೆ. 

ನಿನ್ನೇ ನಡೆದ ಸಂಪುಟ ಸಭೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಪುಟ ಪುನಾರಚನೆ ಬಗ್ಗೆ ಸುಳಿವು ನೀಡಿದ ನಂತರ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಳ್ಳತನವಾದ ಬಂಗಾರ ಪತ್ತೆ ಹಚ್ಚಿ ಮಹಿಳೆಗೆ ಹಸ್ತಾಂತರಿಸಿದ ಇನ್ಸಪೆಕ್ಟರ್ ದಯಾನಂದ

ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಬಸ್ ಹತ್ತುವ ವೇಳೆ ಕಳ್ಳತನಾಗಿದ್ದ ವ್ಯಾನಿಟಿ ಬ್ಯಾಗನ್ನು ಪತ್ತೆ ಮಾಡಿ ಮರಳಿ ಮಹಿಳೆಗೆ ಒಪ್ಪಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.  30

Live Cricket

error: Content is protected !!