Download Our App

Follow us

Home » ಕರ್ನಾಟಕ » ಪಾಲಿಕೆಯವರು ಅವತ್ತು ಎಚ್ಚೆತ್ತುಕೊಂಡಿದ್ದರೆ ಹುಬ್ಬಳ್ಳಿ ಅಚ್ಚವ್ವನ ಕಾಲೋನಿಯಲ್ಲಿ ಅಯ್ಯಪ್ಪ ಸ್ವಾಮಿಗಳ ಅವಘಡ ನಡೆಯುತ್ತಿರಲಿಲ್ಲ.

ಪಾಲಿಕೆಯವರು ಅವತ್ತು ಎಚ್ಚೆತ್ತುಕೊಂಡಿದ್ದರೆ ಹುಬ್ಬಳ್ಳಿ ಅಚ್ಚವ್ವನ ಕಾಲೋನಿಯಲ್ಲಿ ಅಯ್ಯಪ್ಪ ಸ್ವಾಮಿಗಳ ಅವಘಡ ನಡೆಯುತ್ತಿರಲಿಲ್ಲ.

ಹುಬ್ಬಳ್ಳಿಯಲ್ಲಿ ನಡೆದ 8 ಜನ ಅಯ್ಯಪ್ಪ ಮಾಲಾಧಾರಿಗಳ ಘೋರ ದುರಂತದ ಹಿಂದೆ ಪಾಲಿಕೆಯ ನಿರ್ಲಕ್ಷ ಕಂಡು ಬಂದಿದೆ. 

ಅಂದು ಅನಧಿಕೃತವಾಗಿ ನಿರ್ಮಿಸಲಾಗಿದ್ದ ಅಯ್ಯಪ್ಪ ಸನ್ನಿಧಿಯನ್ನು ತೆರವುಗೊಳಿಸುವಂತೆ ಅಶೋಕ ಚಿಲ್ಲಣ್ಣವರ ಪಾಲಿಕೆಗೆ ಪತ್ರ ಬರೆದಿದ್ದರು. 

28-10-2022 ರಂದು ಅಶೋಕ ಚಿಲ್ಲಣ್ಣವರ ಬರೆದ ಪತ್ರದಲ್ಲಿ ಸರ್ವೇ ನಂಬರ 199 ಪ್ಲಾಟ ನಂಬರ 29 ನ ಪೂರ್ವ ಭಾಗದ ರಸ್ತೆಯಲ್ಲಿ ಅನಧಿಕೃತ ಕಟ್ಟಡ ನಿರ್ಮಾಣವಾಗಿದೆ ಎಂದು ಆಯುಕ್ತರಿಗೆ ತಿಳಿಸಿದ್ದರು. 

ಆದರೆ ಪಾಲಿಕೆಯ ಕಮಿಷನರ್ ನಿರ್ಲಕ್ಷ ವಹಿಸಿದ್ದರಿಂದ ಈ ಅವಘಡ ನಡೆದಿದೆ ಎಂದು ಕಾಂಗ್ರೇಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಆರೋಪಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಹೊಡೆದ ಪಿಎಸ್ಐ. ವಿಡಿಯೋ ವೈರಲ್

ಹೋಟೆಲ್ ಬಳಿ ಗುಂಪಾಗಿ ನಿಂತಿದ್ದ ಬಿಜೆಪಿ ಅಧ್ಯಕ್ಷನ ಮೇಲೆ ಪಿಎಸ್ಐ ಹಲ್ಲೆ ಮಾಡಿದ ಘಟನೆ ಚಿತ್ರದುರ್ಗದ ತುರುವನೂರು ಬಳಿ ನಡೆದಿದೆ. ಮಧುಗಿರಿ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ ಎಂಬುವವರಿಗೆ

Live Cricket

error: Content is protected !!