Download Our App

Follow us

Home » ಕರ್ನಾಟಕ » ಧಾರವಾಡದಲ್ಲಿ ಸಂಕ್ರಾಂತಿ ಸಂಭ್ರಮಕ್ಕೆ ಅಡುಗೆ ಸ್ಪರ್ಧೆ

ಧಾರವಾಡದಲ್ಲಿ ಸಂಕ್ರಾಂತಿ ಸಂಭ್ರಮಕ್ಕೆ ಅಡುಗೆ ಸ್ಪರ್ಧೆ

ಧಾರವಾಡದ ಕ್ರಿಯಾಶೀಲ ಮಹಿಳಾ ಸಂಘಟನೆಯಾದ ಸುವರ್ಣ ಮಹಿಳೆಯರ ಕನಸಿನ ಧಾರವಾಡ ಆಶ್ರಯದಲ್ಲಿ ಇದೆ ದಿನಾಂಕ 10 ರಂದು ಧಾರವಾಡದಲ್ಲಿ ಅಡುಗೆ ಸ್ಪರ್ಧೆ ಏರ್ಪಡಿಸಲಾಗಿದೆ.

ಧಾರವಾಡದ ಕೋರ್ಟ ಸರ್ಕಲ್ ಬಳಿ ಇರುವ ಗಾಂಧಿ ಶಾಂತಿ ಪ್ರತಿಷ್ಟಾನದಲ್ಲಿ ಅಡುಗೆ ಸ್ಪರ್ಧೆ ಏರ್ಪಡಿಸಲಾಗಿದ್ದು, ಆಸಕ್ತ ಮಹಿಳೆಯರು ಅಡುಗೆ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. 

ಹೇಮಾಕ್ಷಿ ಕಿರೆಸೂರ ಇವರು ಅಡುಗೆ ಸ್ಪರ್ಧೆಯ ಆಯೋಜನೆ ಮಾಡಿದ್ದಾರೆ. ಸುವರ್ಣ ಮಹಿಳೆಯರ ಕನಸಿನ ಧಾರವಾಡ ಪ್ರತಿ ವರ್ಷ ಸಂಕ್ರಾಂತಿ ಹಬ್ಬವನ್ನು ಅತ್ಯಂತ ಸಡಗರದಿಂದ ಆಚರಿಸುತ್ತ ಬಂದಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಹೊಡೆದ ಪಿಎಸ್ಐ. ವಿಡಿಯೋ ವೈರಲ್

ಹೋಟೆಲ್ ಬಳಿ ಗುಂಪಾಗಿ ನಿಂತಿದ್ದ ಬಿಜೆಪಿ ಅಧ್ಯಕ್ಷನ ಮೇಲೆ ಪಿಎಸ್ಐ ಹಲ್ಲೆ ಮಾಡಿದ ಘಟನೆ ಚಿತ್ರದುರ್ಗದ ತುರುವನೂರು ಬಳಿ ನಡೆದಿದೆ. ಮಧುಗಿರಿ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ ಎಂಬುವವರಿಗೆ

Live Cricket

error: Content is protected !!