Download Our App

Follow us

Home » ಕರ್ನಾಟಕ » ಹುಬ್ಬಳ್ಳಿಯಲ್ಲಿ ಅಕ್ಕಪಕ್ಕದ ಮಕ್ಕಳಿಗೆ ಬುದ್ದಿವಾದ ಹೇಳಿ ಜಗಳ ಬಿಡಿಸಿದ ಪೊಲೀಸರು

ಹುಬ್ಬಳ್ಳಿಯಲ್ಲಿ ಅಕ್ಕಪಕ್ಕದ ಮಕ್ಕಳಿಗೆ ಬುದ್ದಿವಾದ ಹೇಳಿ ಜಗಳ ಬಿಡಿಸಿದ ಪೊಲೀಸರು

ಹುಬ್ಬಳ್ಳಿಯ ಅಶೋಕ್ ನಗರದಲ್ಲಿ ಅಕ್ಕ ಪಕ್ಕದ ಮನೆಯರ ಮಕ್ಕಳು ಸಣ್ಣಪುಟ್ಟ ವಿಷಯಕ್ಕೆ ಜಗಳ ಮಾಡುತ್ತಿರುವ ಬಗ್ಗೆ 112 ಸಹಾಯವಾಣಿಗೆ ಕರೆ ಬಂದಿದೆ.

ತಕ್ಷಣ ಹೊಯ್ಸಳ 09 ನೇ ದವರು ಸ್ಥಳಕ್ಕೆ ತೆರಳಿ ಜಗಳ ಬಿಡಿಸಿ ಇಬ್ಬರೂ ಕಡೆಯವರಿಗೆ ಸೂಕ್ತ ತಿಳುವಳಿಕೆ ಹೇಳಿ ಸಮಸ್ಯೆಯನ್ನು ಬಗೆಹರಿಸಿದ್ದಾರೆ.

ಹುಬ್ಬಳ್ಳಿ ಧಾರವಾಡ ಪೊಲೀಸರು 112 ನಂಬರಿಗೆ ಕರೆ ಮಾಡಿದ ತಕ್ಷಣ ಅಲ್ಲಿಗೆ ತೆರಳಿ, ಸಮಸ್ಯೆ ಬಗೆಹರಿಸುತ್ತಿದ್ದು, ಅವಳಿ ನಗರದ ನೆಮ್ಮದಿಗೆ ಶ್ರಮ ಹಾಕುತ್ತಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಳ್ಳತನವಾದ ಬಂಗಾರ ಪತ್ತೆ ಹಚ್ಚಿ ಮಹಿಳೆಗೆ ಹಸ್ತಾಂತರಿಸಿದ ಇನ್ಸಪೆಕ್ಟರ್ ದಯಾನಂದ

ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಬಸ್ ಹತ್ತುವ ವೇಳೆ ಕಳ್ಳತನಾಗಿದ್ದ ವ್ಯಾನಿಟಿ ಬ್ಯಾಗನ್ನು ಪತ್ತೆ ಮಾಡಿ ಮರಳಿ ಮಹಿಳೆಗೆ ಒಪ್ಪಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.  30

Live Cricket

error: Content is protected !!