Download Our App

Follow us

Home » ಕರ್ನಾಟಕ » ಗೌರಿ ಲಂಕೇಶ್ ಕೊಲೆ ಪ್ರಕರಣ. ಎಲ್ಲ ಆರೋಪಿಗಳಿಗೂ ಜಾಮೀನು

ಗೌರಿ ಲಂಕೇಶ್ ಕೊಲೆ ಪ್ರಕರಣ. ಎಲ್ಲ ಆರೋಪಿಗಳಿಗೂ ಜಾಮೀನು

ದೇಶದಾಧ್ಯಂತ ಸುದ್ದಿಯಾಗಿದ್ದ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಎಲ್ಲಾ ಆರೋಪಿಗಳು ಜಾಮೀನಿನ ಮೇಲೆ ಹೊರಗೆ ಬಂದಂತಾಗಿದೆ. 

ಶರದ್‌ಗೆ ಜಾಮೀನು ದೊರೆತಿರುವುದರೊಂದಿಗೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಇದೀಗ ಜಾಮೀನು ದೊರೆತಂತಾಗಿದೆ.

ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ 18 ಆರೋಪಿಗಳಿದ್ದು, 15ನೇ ಆರೋಪಿ ವಿಕಾಸ್‌ ಪಾಟೀಲ್‌ ಅಲಿಯಾಸ್‌ ನಿಹಾಲ್‌ ಮಾತ್ರ ತಲೆಮರೆಸಿಕೊಂಡಿದ್ದಾನೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯದಲ್ಲಿ ಮತ್ತೆ ಹನಿಟ್ರಾಪ್ ಸದ್ದು. ಓರ್ವ ಕಾಂಗ್ರೇಸ್ ಸಚಿವನಿಗೆ ಬ್ಲಾಕಮೇಲ್. ಅವರೇನಾ?

ರಾಜ್ಯದಲ್ಲಿ ಮತ್ತೆ ಹನಿಟ್ರಾಪ ಸದ್ದು ಮಾಡಿದೆ. ಓರ್ವ ಸಚಿವರಿಗೆ ಎರಡು ಬಾರಿ ಬ್ಲಾಕ್ ಮೇಲ್ ಮಾಡಲಾಗಿದೆ ಎಂದು ಹಿರಿಯ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಇಂತಹ

Live Cricket

error: Content is protected !!