Download Our App

Follow us

Home » ಕರ್ನಾಟಕ » ಜಿಲ್ಲಾ ಸಚಿವರಿಗೆ ಮಾತನಾಡಲು ಅವಕಾಶ ನಿರಾಕರಣೆ. ಧಾರವಾಡ ಕೃಷಿ ವಿ ವಿ ಕುಲಪತಿ ವಿರುದ್ಧ ಸರ್ಕಾರಕ್ಕೆ ದೂರು

ಜಿಲ್ಲಾ ಸಚಿವರಿಗೆ ಮಾತನಾಡಲು ಅವಕಾಶ ನಿರಾಕರಣೆ. ಧಾರವಾಡ ಕೃಷಿ ವಿ ವಿ ಕುಲಪತಿ ವಿರುದ್ಧ ಸರ್ಕಾರಕ್ಕೆ ದೂರು

ಮೊನ್ನೆ ಧಾರವಾಡದ ಕೃಷಿ ವಿಶ್ವ ವಿದ್ಯಾಲಯದಲ್ಲಿ ನಡೆದ ಉಪ ರಾಷ್ಟ್ರಪತಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾತನಾಡಲು ಅವಕಾಶ ನೀಡದೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಪಮಾನ ಮಾಡಲಾಗಿದೆ ಎಂದು ಆಡಳಿತ ಮಂಡಳಿ   ಸದಸ್ಯ ರವಿ ಮಾಳಗೇರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಶಿಷ್ಟಾಚಾರ ಪಾಲಿಸದ ಹಿನ್ನೆಲೆಯಲ್ಲಿ ಧಾರವಾಡ ಕೃಷಿ ವಿಶ್ವ ವಿದ್ಯಾಲಯದ ಕುಲಪತಿ ಡಾ. ಪಿ ಎಸ್ ಪಾಟೀಲರ ಮೇಲೆ ಕ್ರಮ ಕೈಗೊಳ್ಳಬೇಕೆಂದು ರವಿ ಮಾಳಗೇರ ಸರ್ಕಾರಕ್ಕೆ ದೂರು ನೀಡಿದ್ದಾರೆ. 

ರಾಜ್ಯ ಸರ್ಕಾರದಿಂದ ವೇತನ ಪಡೆಯುವ ಕೃಷಿ ವಿ ವಿ ಕುಲಪತಿ, ಜಿಲ್ಲಾ ಉಸ್ತುವಾರಿ ಸಚಿವರನ್ನು ವೇದಿಕೆ ಮೇಲೆ ಕರೆದು, ಅವರಿಗೆ ಮಾತನಾಡಲು ಅವಕಾಶ ಕೊಡದೆ ಇರುವದನ್ನು, ಮಾಳಗೇರ ಅವರು ಸರ್ಕಾರದ ಗಮನಕ್ಕೆ ತಂದಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನಿರೀಕ್ಷಣಾ ಜಾಮೀನು ಅರ್ಜಿ ವಜಾ. IPS ಅಧಿಕಾರಿ ಶ್ರೀನಾಥ ಜೋಶಿಗೆ ಬಂಧನದ ಭೀತಿ

ಲೋಕಾಯುಕ್ತ ರೇಡ್   ಹೆಸರಿನಲ್ಲಿ ಸರ್ಕಾರಿ ನೌಕರರಿಂದ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿ ಶ್ರೀನಾಥ್‌ ಜೋಶಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯ

Live Cricket

error: Content is protected !!