Download Our App

Follow us

Home » ಕಾನೂನು » ನೆಹರು ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ. ಯತ್ನಾಳರ ಮೇಲೆ ದೂರು ಧಾಖಲು

ನೆಹರು ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ. ಯತ್ನಾಳರ ಮೇಲೆ ದೂರು ಧಾಖಲು

ಮಾಜಿ ಪ್ರಧಾನಿ ಜವಾಹರ ಲಾಲ್ ನೆಹರೂ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಕೇಂದ್ರ ಸಚಿವ, ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರ ಮೇಲೆ ದೂರು ಧಾಖಲಿಸಲಾಗಿದೆ. 

ಯತ್ನಾಳ್ ಅವರನ್ನು ಈ ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 

ಮುಂಚೂಣಿ ಸ್ವಾತಂತ್ರ್ಯ ಹೋರಾಟಗಾರ, ಹಿರಿಯ ಕಾಂಗ್ರೆಸ್ ನಾಯಕ, ದೇಶದ ಮೊದಲ ಪ್ರಧಾನಿಗಳಾದ ಜವಾಹರ ಲಾಲ್ ನೆಹರು ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ‘ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ’ ಅವರನ್ನು ಕೊಲ್ಲಿಸಿದ್ದು ನೆಹರೂ ಎನ್ನುವ ಮೂಲಕ ಯತ್ನಾಳ್ ಅಕ್ಷಮ್ಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಳ್ಳತನವಾದ ಬಂಗಾರ ಪತ್ತೆ ಹಚ್ಚಿ ಮಹಿಳೆಗೆ ಹಸ್ತಾಂತರಿಸಿದ ಇನ್ಸಪೆಕ್ಟರ್ ದಯಾನಂದ

ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಬಸ್ ಹತ್ತುವ ವೇಳೆ ಕಳ್ಳತನಾಗಿದ್ದ ವ್ಯಾನಿಟಿ ಬ್ಯಾಗನ್ನು ಪತ್ತೆ ಮಾಡಿ ಮರಳಿ ಮಹಿಳೆಗೆ ಒಪ್ಪಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.  30

Live Cricket

error: Content is protected !!