Download Our App

Follow us

Home » ಭಾರತ » ಮಹಾರಾಷ್ಟ್ರದ ಜಲಗಾಂವನಲ್ಲಿ ರೈಲು ಅಪಘಾತ 20 ಪ್ರಯಾಣಿಕರ ಸಾವು

ಮಹಾರಾಷ್ಟ್ರದ ಜಲಗಾಂವನಲ್ಲಿ ರೈಲು ಅಪಘಾತ 20 ಪ್ರಯಾಣಿಕರ ಸಾವು

ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಭಾರಿ ರೈಲು ದುರಂತ ಸಂಭವಿಸಿದೆ. 

ಪುಷ್ಪಕ್ ಎಕ್ಸ್‌ಪ್ರೆಸ್‌ನ ಕನಿಷ್ಠ 20 ರೈಲು ಪ್ರಯಾಣಿಕರು ಕರ್ನಾಟಕ ಎಕ್ಸ್‌ಪ್ರೆಸ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ.  

ಇನ್ನೂ ಹಲವು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ತಾವಿದ್ದ ರೈಲಿಗೆ ಬೆಂಕಿ ತಗುಲಿದೆ ಎಂಬ ಸುದ್ದಿ ತಿಳಿದ ಪ್ರಯಾಣಿಕರು ಒಬ್ಬೊಬ್ಬರಾಗಿ ರೈಲ್ವೇಯಿಂದ ಜಿಗಿದಿದ್ದು, ಪಕ್ಕ ಹೊರಟಿದ್ದ ರೈಲಿನಲ್ಲಿ ಸಿಕ್ಕು ಮೃತಪಟ್ಟಿದ್ದಾರೆ. 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!