Download Our App

Follow us

Home » ಕಾನೂನು » ಭಿಕ್ಷಾಟನೆಯಲ್ಲಿ ತೊಡಗಿದ್ದ ಮಕ್ಕಳಿಗೆ ಪುನರ್ವಸತಿ ಕಲ್ಪಿಸಿದ ಹುಬ್ಬಳ್ಳಿ ಪೊಲೀಸರು

ಭಿಕ್ಷಾಟನೆಯಲ್ಲಿ ತೊಡಗಿದ್ದ ಮಕ್ಕಳಿಗೆ ಪುನರ್ವಸತಿ ಕಲ್ಪಿಸಿದ ಹುಬ್ಬಳ್ಳಿ ಪೊಲೀಸರು

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ ಮಕ್ಕಳಿಗೆ ಹುಬ್ಬಳ್ಳಿ ಪೊಲೀಸರು ಪುನರ್ವಸತಿ ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ. 

ಕೇಶ್ವಾಪುರದ ಮಧುರಾ ಕಾಲೋನಿ ಹತ್ತಿರ ಭಿಕ್ಷಾಟನೆಯಲ್ಲಿ ತೊಡಗಿದ್ದ ಮಕ್ಕಳನ್ನು ರಕ್ಷಿಸಿದ ಪೊಲೀಸರು ಅವರನ್ನು ಬಾಲಮಂದಿರಕ್ಕೆ ಕಳಿಸಿದ್ದಾರೆ. 

ಮಕ್ಕಳ ಆಶ್ರಯಕ್ಕಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸಿಬ್ಬಂದಿಗಳಿಗೆ ಮಕ್ಕಳನ್ನು ಒಪ್ಪಿಸಿದ ಪೊಲೀಸರು, ಅವರನ್ನು ಬಾಲ ಮಂದಿರಕ್ಕೆ ಕಳುಹಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!