Download Our App

Follow us

Home » ಭಾರತ » ಕುಂಭಮೇಳ, ವಿಮಾನ ಪ್ರಯಾಣ ದರ ಕಡಿಮೆ ಮಾಡುವಂತೆ ಪತ್ರ ಬರೆದ ಪ್ರಲ್ಲಾದ ಜೋಶಿ

ಕುಂಭಮೇಳ, ವಿಮಾನ ಪ್ರಯಾಣ ದರ ಕಡಿಮೆ ಮಾಡುವಂತೆ ಪತ್ರ ಬರೆದ ಪ್ರಲ್ಲಾದ ಜೋಶಿ

ಉತ್ತರ ಪ್ರದೇಶದ ಪ್ರಯಾಗರಾಜನಲ್ಲಿ ಮಹಾ ಕುಂಭಮೇಳ ನಡೆದಿದ್ದು, ವಿಮಾನ ಪ್ರಯಾಣ ದರ ಕಡಿಮೆ ಮಾಡುವಂತೆ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ವಿಮಾನ ನಾಗರಿಕ ವಿಮಾನಯಾನ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಮಹಾಕುಂಭಕ್ಕೆ ಪ್ರತಿನಿತ್ಯ ಅಪಾರ ಭಕ್ತರ ದಂಡು ಹರಿದು ಬರುತ್ತಿದೆ. ವಿಮಾನ ದರಗಳ ಬೆಲೆಗಳು ವಿಪರೀತವಾಗಿ ಹೆಚ್ಚಿರುವುದರಿಂದ ಜನರು ಮಹಾಕುಂಭದಲ್ಲಿ ಪಾಲ್ಗೊಳ್ಳಲು ಆಗುತ್ತಿಲ್ಲ.

ಗ್ರಾಹಕರ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ವಿಮಾನ ದರಗಳ ಬೆಲೆಗಳನ್ನು ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಜೋಶಿಯವರು ಪತ್ರ ಬರೆದಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಾಂಗ್ರೇಸ್ ಸರ್ಕಾರ 5 ವರ್ಷ ಬಂಡೆಯಂತೆ ಭದ್ರ / ಸಿದ್ದರಾಮಯ್ಯ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಯಲ್ಲಿ ಸಂಭವನೀಯ ಬದಲಾವಣೆಯ ಊಹಾಪೋಹಗಳು ಹೆಚ್ಚುತ್ತಿರುವ ನಡುವೆ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ‘ಬಲವಾದ ಬಾಂಧವ್ಯ’ ಇದೆ ಎಂದು

Live Cricket

error: Content is protected !!