Download Our App

Follow us

Home » ಕಾನೂನು » ಸಾಕ್ಷಿ ನಾಶ ಪ್ರಕರಣದಲ್ಲಿ ವಿನಯ ಕುಲಕರ್ಣಿಗೆ ಬಿಗ್ ರಿಲೀಫ್

ಸಾಕ್ಷಿ ನಾಶ ಪ್ರಕರಣದಲ್ಲಿ ವಿನಯ ಕುಲಕರ್ಣಿಗೆ ಬಿಗ್ ರಿಲೀಫ್

ಸಿ ಬಿ ಐ ದಾಖಲು ಮಾಡಿದ್ದ 337/2020 ಸಾಕ್ಷಿ ನಾಶ ದಾವೆಯನ್ನು ಧಾರವಾಡ ಹೈಕೋರ್ಟ ರದ್ದು ಮಾಡಿದೆ.

ಸಿ ಬಿ ಐ ಹೂಡಿದ್ದ ಸಾಕ್ಷಿನಾಶದ ಪ್ರಕರಣವನ್ನು ವಿನಯ ಕುಲಕರ್ಣಿ ಹೈಕೋರ್ಟನಲ್ಲಿ ಪ್ರಶ್ನಿಸಿದ್ದರು. 

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ ಸಾಕ್ಷಿನಾಶದ ದಾವೆಯನ್ನು ರದ್ದು ಮಾಡಿದೆ.

ಇದರಿಂದಾಗಿ ವಿನಯ ಕುಲಕರ್ಣಿಯವರಿಗೆ ಆರಂಭದಲ್ಲಿ ಬಿಗ್ ರಿಲೀಫ್ ಸಿಕ್ಕಂತಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!