Download Our App

Follow us

Home » ಭಾರತ » ಕುಂಭಮೇಳಕ್ಕೆ ಹೋಗಿ ಬರುವಾಗ ಬೆಳಗಾವಿಯ ನಾಲ್ವರ ದಾರುಣ ಸಾವು

ಕುಂಭಮೇಳಕ್ಕೆ ಹೋಗಿ ಬರುವಾಗ ಬೆಳಗಾವಿಯ ನಾಲ್ವರ ದಾರುಣ ಸಾವು

ಕುಂಭಮೇಳಕ್ಕೆ ಹೋಗಿ ವಾಪಸಾಗುವ ಸಂದರ್ಭದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೆಳಗಾವಿ ಮೂಲದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 

ಮಧ್ಯಪ್ರದೇಶದ ಇಂದೂರ ಬಳಿ ಇರುವ ಮಾಣಪುರ ಬಳಿ ಈ ಭೀಕರ ದುರಂತ ಸಂಭವಿಸಿದೆ. ಮೃತಪಟ್ಟ ನಾಲ್ವರು ಬೆಳಗಾವಿಯ ಗಣೇಶಪುರದ ನಿವಾಸಿಗಳೆಂದು ಹೇಳಲಾಗಿದೆ. 

ಬೆಳಗಾವಿಯ ಒಟ್ಟು 18 ಜನ ಟ್ರಾವಲರ್ ಬಾಡಿಗೆ ಮಾಡಿಕೊಂಡು ಕುಂಭಮೇಳಕ್ಕೆ ಹೋಗಿದ್ದರು ಎನ್ನಲಾಗಿದೆ. ಈ ಪೈಕಿ ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನಿರೀಕ್ಷಣಾ ಜಾಮೀನು ಅರ್ಜಿ ವಜಾ. IPS ಅಧಿಕಾರಿ ಶ್ರೀನಾಥ ಜೋಶಿಗೆ ಬಂಧನದ ಭೀತಿ

ಲೋಕಾಯುಕ್ತ ರೇಡ್   ಹೆಸರಿನಲ್ಲಿ ಸರ್ಕಾರಿ ನೌಕರರಿಂದ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿ ಶ್ರೀನಾಥ್‌ ಜೋಶಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯ

Live Cricket

error: Content is protected !!