Download Our App

Follow us

Home » ಕರ್ನಾಟಕ » ದಾಂಡೇಲಿಯಲ್ಲಿ ಹುಬ್ಬಳ್ಳಿ ಮೂಲದ ನಕಲಿ ಪತ್ರಕರ್ತರ ಬಂಧನ

ದಾಂಡೇಲಿಯಲ್ಲಿ ಹುಬ್ಬಳ್ಳಿ ಮೂಲದ ನಕಲಿ ಪತ್ರಕರ್ತರ ಬಂಧನ

ದಾಂಡೇಲಿಯಲ್ಲಿ ಪ್ರಕೃತಿ ಚಿಕಿತ್ಸೆಯಲ್ಲಿ ತೊಡಗಿದ್ದ ವೈಧ್ಯರನ್ನು ಬ್ಲಾಕ್ ಮೇಲ್ ಮಾಡಿದ ಆರೋಪದ ಮೇಲೆ ಹುಬ್ಬಳ್ಳಿ ಮೂಲದ ಮೂವರು ನಕಲಿ ಪತ್ರಕರ್ತರನ್ನು ಬಂಧಿಸಲಾಗಿದೆ ಎಂದು ದಾಂಡೇಲಿ ಪೊಲೀಸ್ ಮೂಲಗಳು ತಿಳಿಸಿವೆ. 

ಧರ್ಮರಾಜ ಕಠಾರೆ, ವಿಜಯ ಶಂಕರ ಮೇತ್ರಾಣಿ ಹಾಗೂ ಸತೀಶ ಬಾಗವಾನ ಕೇದಾರಿಯನ್ನು ಬ್ಲಾಕ್ ಮೇಲ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. 

ಧರ್ಮರಾಜ ಕೊಠಾರಿ ಎಂಬಾತ ಪತ್ರಿಕೆ ಹೆಸರು ಹೇಳಿ ಎರಡು ತಿಂಗಳ ಹಿಂದೆ ಕುಂದಗೋಳ ಉರ್ದು ಪ್ರೌಢಶಾಲೆಯ ಶಿಕ್ಷಕಿಯನ್ನು ಬ್ಲಾಕ್ ಮೇಲ್ ಮಾಡಿ, ಹಣ ಹೊಡೆಯಲು ಸಂಚು ಮಾಡಿದ್ದ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಪ್ರಯಾಗರಾಜದಲ್ಲಿ ಪುಣ್ಯ ಸ್ನಾನ ಮಾಡಿದ ಪ್ರಲ್ಲಾದ ಜೋಶಿ ಕುಟುಂಬ

ವಿಶ್ವದ ಅತ್ಯಂತ ದೊಡ್ಡ ಧಾರ್ಮಿಕ, ಆಧ್ಯಾತ್ಮಿಕ ಉತ್ಸವವಾಗಿರುವ ಕುಂಭಮೇಳದಲ್ಲಿ ಕೇಂದ್ರ ಸಚಿವ ಪ್ರಲ್ಲಾದ ಜೋಶಿಯವರ ಕುಟುಂಬದ ಸದಸ್ಯರು ಭಾಗವಹಿಸಿದ್ದರು. ಜೋಶಿಯವರ ಧರ್ಮಪತ್ನಿ, ಸಹೋದರರು, ಮಕ್ಕಳು ಹಾಗೂ ಅಳಿಯಂದಿರು

Live Cricket

error: Content is protected !!