Download Our App

Follow us

Home » ಕಾನೂನು » ರಣಬಿಸಿಲು, ವಕೀಲರಿಗೆ ಕಪ್ಪು ಕೋಟ್ ಧರಿಸುವದಕ್ಕೆ ವಿನಾಯ್ತಿ ನೀಡಿದ ಹೈಕೋರ್ಟ್

ರಣಬಿಸಿಲು, ವಕೀಲರಿಗೆ ಕಪ್ಪು ಕೋಟ್ ಧರಿಸುವದಕ್ಕೆ ವಿನಾಯ್ತಿ ನೀಡಿದ ಹೈಕೋರ್ಟ್

ರಾಜ್ಯದಲ್ಲಿ ಭೀಕರ ಬಿಸಿಲು ವಕೀಲರನ್ನು ಸಹ ಹೈರಾಣುಮಾಡಿದೆ. ಈ ಕಾರಣಕ್ಕಾಗಿ ಹೈಕೋರ್ಟ್ ಮಾರ್ಚ್ 15 ರಿಂದ ಮೇ 31 ರ ವರೆಗೆ ವಕೀಲರು ಕಪ್ಪು ಕೋಟ್ ಧರಿಸಿ, ಕೋರ್ಟ್ ಕಲಾಪದಲ್ಲಿ ಭಾಗವಹಿಸಲು ವಿನಾಯ್ತಿ ನೀಡಿದೆ. 

ಬೇಸಿಗೆ ಕಾಲ ಮುಗಿಯುವವರೆಗೆ ಈ ಆದೇಶ ಚಾಲ್ತಿಯಲ್ಲಿರಲಿದೆ ಎಂದು ಆದೇಶದಲ್ಲಿ ಹೇಳಲಾಗಿದೆ. 

ನ್ಯಾಯಾಲಯದಲ್ಲಿ ಕಪ್ಪು ಕೋಟ್ ಧರಿಸುವುದರಿಂದ ವಕೀಲರಿಗೆ ವಿನಾಯಿತಿ ಕೊಡುವಂತೆ, ಬೆಂಗಳೂರು ವಕೀಲರ ಸಂಘ ಮತ್ತು ಕರ್ನಾಟಕ ವಕೀಲರ ಪರಿಷತ್‌ ಅಧ್ಯಕ್ಷರುಗಳು ಹೈಕೋರ್ಟ್ ಗೆ ಮನವಿ ನೀಡಿದ್ದರು. ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್ ಕಪ್ಪು ಕೋಟ್ ಧರಿಸುವದಕ್ಕೆ ವಿನಾಯ್ತಿ ನೀಡಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!