Download Our App

Follow us

Home » ಕಾನೂನು » ತಾಂತ್ರಿಕ ದೋಷ, ಹೊತ್ತಿ ಉರಿದ ಮಹಿಂದ್ರಾ ಥಾರ್

ತಾಂತ್ರಿಕ ದೋಷ, ಹೊತ್ತಿ ಉರಿದ ಮಹಿಂದ್ರಾ ಥಾರ್

ಧಾರವಾಡದ ಸಮೀಪ ಮಹಿಂದ್ರಾ ಥಾರ್ ವಾಹನ ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಘಟನೆ ನಡೆದಿದೆ.

 

ಸವದತ್ತಿಯಿಂದ ಧಾರವಾಡದ ಕಡೆಗೆ ಈ ವಾಹನ ಬರುತ್ತಿತ್ತು ಎನ್ನಲಾಗಿದೆ. ಕಾಶಿ ನಗರದತ್ತ ಬರುತ್ತಿದ್ದಂತೆ ಇದ್ದಕ್ಕಿದ್ದಂತೆ ಥಾರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

 

ತಕ್ಷಣ ವಾಹನ ನಿಲ್ಲಿಸಿದ ಚಾಲಕ ಪ್ರಾಣ ಉಳಿಸಿಕೊಂಡಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಷ್ಟರಲ್ಲಿ ವಾಹನ ಕರುಕಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!