Download Our App

Follow us

Home » ವಿಶ್ವ » ಮ್ಯಾನ್ಮಾರ್‌ನಲ್ಲಿ ಎರಡನೇ ದಿನವೂ ಭೂಕಂಪ. ಸಾವಿರಕ್ಕೂ ಹೆಚ್ಚು ಜನ ಸಾವು

ಮ್ಯಾನ್ಮಾರ್‌ನಲ್ಲಿ ಎರಡನೇ ದಿನವೂ ಭೂಕಂಪ. ಸಾವಿರಕ್ಕೂ ಹೆಚ್ಚು ಜನ ಸಾವು

ಮ್ಯಾನ್ಮಾರ್‌ನಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. 

ಮ್ಯಾನ್ಮಾರ್‌ನಲ್ಲಿ ಎರಡನೇ ದಿನವಾದ ಇಂದು ಸಹ ಭೂಕಂಪ ಸಂಭವಿಸಿದೆ.

5.1 ತೀವ್ರತೆಯ ಭೂಕಂಪ ಇಂದು ಸಂಭವಿಸಿದ್ದು, ನಿನ್ನೇ 7.7 ತೀವ್ರತೆಯ ಭೀಕರ ಭೂಕಂಪ ಸಂಭವಿಸಿ, ಅಪಾರ ವಿನಾಶವನ್ನುಂಟು ಮಾಡಿತ್ತು.

ಸಾವಿನ ಸಂಖ್ಯೆ 1002 ದಾಟಿದೆ ಎಂದು ಹೇಳಲಾಗಿದ್ದು, ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದೆ. 

4000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದ್ದು, ಅನೇಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ.

ನೆರೆಯ ರಾಷ್ಟ್ರಗಳು, ಮ್ಯಾನ್ಮಾರ್‌ ದೇಶದ ನೆರವಿಗೆ ಧಾವಿಸಿವೆ. ಭಾರತ ಸಹ ಊಟ ಹಾಗೂ ಅನೇಕ ದಿನನಿತ್ಯ ಬಳಕೆಯ ವಸ್ತುಗಳನ್ನು ರವಾನೆ ಮಾಡಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!