Download Our App

Follow us

Home » ಕಾನೂನು » ಹುಬ್ಬಳ್ಳಿ ಬಾಲಕಿ ಹತ್ಯೆ. ಹೈಕೋರ್ಟ್ ಮೆಟ್ಟಲೇರಿದ ಎನ್ಕೌಂಟರ್ ಪ್ರಕರಣ

ಹುಬ್ಬಳ್ಳಿ ಬಾಲಕಿ ಹತ್ಯೆ. ಹೈಕೋರ್ಟ್ ಮೆಟ್ಟಲೇರಿದ ಎನ್ಕೌಂಟರ್ ಪ್ರಕರಣ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಬಿಹಾರದ ರಿತೇಶ್‌ ಕುಮಾರ್‌ನನ್ನು ಎನ್‌ಕೌಂಟರ್‌ ಮಾಡಿರುವುದಕ್ಕೆ ಆಕ್ಷೇಪಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಹಿರಿಯ ವಕೀಲೆ ಆದಿತ್ಯಾ ಸೋಂದಿ ಪಿಐಎಲ್‌ ಧಾಖಲು ಮಾಡಿದ್ದಾರೆ.

ಪಿಐಎಲ್‌ ಅನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ವಕೀಲೆ ಆದಿತ್ಯಾ ಸೋಂದಿ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. 

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾ. ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠ, ಸರ್ಕಾರವು ರಿತೇಶ್ ಅವರ ಮೃತದೇಹವನ್ನು  ಹೂಳಲಾಗುತ್ತದೆ   ಎಂದು ಹೇಳಿರುವದರಿಂದ  ಅರ್ಜಿದಾರರ ಮನವಿ ಪರಿಗಣಿಸಬೇಕಿಲ್ಲ.

ರಿತೇಶ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಬೇಕು. ಅದರ ವಿಡಿಯೊ ಮಾಡಬೇಕು. ರಿತೇಶ್ ಮೃತದೇಹದ ಮಾದರಿಗಳನ್ನು ಸಂಗ್ರಹಿಸಬೇಕು. ಈ ಸಂಬಂಧ ಅಫಿಡವಿಟ್ ಸಲ್ಲಿಸಲು ನ್ಯಾಯಾಲಯ ಸೂಚಿಸಿದೆ.

ಮಾಹಿತಿ – ಬಾರ್ & ಬೆಂಚ್

Karnataka Files
Author: Karnataka Files

Leave a Comment

RELATED LATEST NEWS

Top Headlines

ಹೊರರಾಜ್ಯಗಳಿಂದ ವಲಸೆ ಬರುವ ಕಾರ್ಮಿಕರಿಂದ ಅಪರಾಧಗಳ ಸಂಖ್ಯೆ ಹೆಚ್ಚಳ / ಕಟ್ಟೆಚ್ಚರ ವಹಿಸಲು ಸರ್ಕಾರ ನಿರ್ಧಾರ

ಇತ್ತೀಚೆಗೆ ಹೊರರಾಜ್ಯಗಳಿಂದ ವಲಸೆ ಬರುವ ಕಾರ್ಮಿಕರಿಂದ ಅಪರಾಧಗಳ ಸಂಖ್ಯೆ ಹೆಚ್ಚುತ್ತಿರುವ ಸಂಗತಿಯನ್ನು ಕಾರ್ಮಿಕ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ

Live Cricket

error: Content is protected !!