Download Our App

Follow us

Home » ಕಾನೂನು » ಮುಡಾ ಪ್ರಕರಣ: ಸ್ನೇಹಮಯಿ ಕೃಷ್ಣಾ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ. ಸಿದ್ದರಾಮಯ್ಯನವರಿಗೆ ಹೈಕೋರ್ಟನಿಂದ ನೋಟಿಸ್

ಮುಡಾ ಪ್ರಕರಣ: ಸ್ನೇಹಮಯಿ ಕೃಷ್ಣಾ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ. ಸಿದ್ದರಾಮಯ್ಯನವರಿಗೆ ಹೈಕೋರ್ಟನಿಂದ ನೋಟಿಸ್

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಸಿಬಿಐ ತನಿಖೆಗೆ ನೀಡಲು ನಿರಾಕರಿಸಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶದ ವಿರುದ್ಧ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಅರ್ಜಿಯ ಸಂಬಂಧ ನೋಟಿಸ್ ನೀಡಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾವಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಭೂಮಾಲೀಕ ದೇವರಾಜುಗೆ ಹೈಕೋರ್ಟ್ ನೋಟಿಸ್‌ ನೀಡಿದೆ.

ಸ್ನೇಹಮಯಿ ಕೃಷ್ಣ ಸಲ್ಲಿಸಿದ ಮೇಲ್ಮನವಿಗೆ ಸಂಬಂಧಪಟ್ಟಂತೆ ನೋಟಿಸ್‌ ಜಾರಿ ಮಾಡಿರುವ ನ್ಯಾಯಾಲಯ ಏ.28ಕ್ಕೆ ಪ್ರಕರಣದ ವಿಚಾರಣೆ ಮುಂದೂಡಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಬಸನಗೌಡ ಪಾಟೀಲ ಯತ್ನಾಳ ಕ್ಷೇತ್ರದಲ್ಲಿ ವಿಜಯೇಂದ್ರರ ಜನಾಕ್ರೋಶ ಯಾತ್ರೆಗೆ ಸಾಕ್ಷಿಯಾದ ಸಾವಿರಾರು ಜನ

ಬಿಜೆಪಿಯಿಂದ ಉಚ್ಚಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತವರು ಕ್ಷೇತ್ರದಲ್ಲಿ ಇಂದು ಬಿಜೆಪಿಯ ಜನಾಕ್ರೋಶ ಯಾತ್ರೆ ನಡೆಯಿತು.  ಬಸನಗೌಡ ಪಾಟೀಲ ಯತ್ನಾಳರ ಉಚ್ಚಾಟನೆ ಬಳಿಕ ಅವರ

Live Cricket

error: Content is protected !!