Download Our App

Follow us

Home » ಕಾನೂನು » ಜಾತಿಗಣತಿ ಅಲ್ಲ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ಮುಖ್ಯಮಂತ್ರಿ ಸ್ಪಷ್ಟನೆ

ಜಾತಿಗಣತಿ ಅಲ್ಲ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ಮುಖ್ಯಮಂತ್ರಿ ಸ್ಪಷ್ಟನೆ

ಜಾತಿಗಣತಿ ಕುರಿತಾಗಿ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎದ್ದಿದ್ದು, ಜಾತಿಗಣತಿ ವಿಚಾರವಾಗಿ ಆಡಳಿತ ಪಕ್ಷದಲ್ಲಿ ಇರುಸು ಮುರುಸು ಕಂಡು ಬಂದಿದೆ.

ಇದು ಜಾತಿಗಣತಿ ಅಲ್ಲಾ, ಇದೊಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದಾರೆ.

ಇದರಿಂದ ಯಾರಿಗೂ ಅನ್ಯಾಯವಾಗಲು ನಾವು ಅವಕಾಶ ನೀಡಲ್ಲ ಎಂದಿರುವ ಸಿದ್ದರಾಮಯ್ಯ, ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಈ ಬಗ್ಗೆ ವಿಸ್ತ್ರತ ಚರ್ಚೆ ನಡೆಯಲಿದೆ ಎಂದಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಬಸನಗೌಡ ಪಾಟೀಲ ಯತ್ನಾಳ ಕ್ಷೇತ್ರದಲ್ಲಿ ವಿಜಯೇಂದ್ರರ ಜನಾಕ್ರೋಶ ಯಾತ್ರೆಗೆ ಸಾಕ್ಷಿಯಾದ ಸಾವಿರಾರು ಜನ

ಬಿಜೆಪಿಯಿಂದ ಉಚ್ಚಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತವರು ಕ್ಷೇತ್ರದಲ್ಲಿ ಇಂದು ಬಿಜೆಪಿಯ ಜನಾಕ್ರೋಶ ಯಾತ್ರೆ ನಡೆಯಿತು.  ಬಸನಗೌಡ ಪಾಟೀಲ ಯತ್ನಾಳರ ಉಚ್ಚಾಟನೆ ಬಳಿಕ ಅವರ

Live Cricket

error: Content is protected !!