Download Our App

Follow us

Home » ರಾಜಕೀಯ » ನಾಳೆಯಿಂದ ಮೂರು ದಿನ ಯಾರನ್ನು ಸಹ ಭೇಟಿ ಮಾಡಲು ಆಗುತ್ತಿಲ್ಲ. ತಪ್ಪು ತಿಳಿಯಬೇಡಿ / ಡಿ ಕೆ ಶಿವಕುಮಾರ

ನಾಳೆಯಿಂದ ಮೂರು ದಿನ ಯಾರನ್ನು ಸಹ ಭೇಟಿ ಮಾಡಲು ಆಗುತ್ತಿಲ್ಲ. ತಪ್ಪು ತಿಳಿಯಬೇಡಿ / ಡಿ ಕೆ ಶಿವಕುಮಾರ

ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಗದ್ದುಗೆಗಾಗಿ ನಡೆದ ತೆರೆಮರೆಯ ಕಸರತ್ತಿನ ನಡುವೆ ಡಿ ಕೆ ಶಿವಕುಮಾರ ನಡೆ ತೀವ್ರ ಕುತೂಹಲ ಮೂಡಿಸಿದೆ.

ಸಾಮಾಜಿಕ ಜಾಲತಾಣ “ಎಕ್ಸ್ ” ನ ತಮ್ಮ ಖಾತೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ, ತಾನು ಮೂರು ದಿನ ಯಾರನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬರೆದುಕೊಂಡಿದ್ದಾರೆ. 

“ನಾಳೆಯಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ.

ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ” ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ ಧಂಖರ ರಾಜೀನಾಮೆ

ಆರೋಗ್ಯ ಸಮಸ್ಯೆಗಳು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸುವ ಅಗತ್ಯವನ್ನು ಉಲ್ಲೇಖಿಸಿ ಜಗದೀಪ್ ಧಂಖರ್ ಸೋಮವಾರ ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ “ಆರೋಗ್ಯ

Live Cricket

error: Content is protected !!