Download Our App

Follow us

Home » ಕಾನೂನು » ಕಳ್ಳತನವಾದ ಬಂಗಾರ ಪತ್ತೆ ಹಚ್ಚಿ ಮಹಿಳೆಗೆ ಹಸ್ತಾಂತರಿಸಿದ ಇನ್ಸಪೆಕ್ಟರ್ ದಯಾನಂದ

ಕಳ್ಳತನವಾದ ಬಂಗಾರ ಪತ್ತೆ ಹಚ್ಚಿ ಮಹಿಳೆಗೆ ಹಸ್ತಾಂತರಿಸಿದ ಇನ್ಸಪೆಕ್ಟರ್ ದಯಾನಂದ

ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಬಸ್ ಹತ್ತುವ ವೇಳೆ ಕಳ್ಳತನಾಗಿದ್ದ ವ್ಯಾನಿಟಿ ಬ್ಯಾಗನ್ನು ಪತ್ತೆ ಮಾಡಿ ಮರಳಿ ಮಹಿಳೆಗೆ ಒಪ್ಪಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. 

30 ಗ್ರಾಂ ತೂಕದ ಬಂಗಾರ ಪತ್ತೆ ಹಚ್ಚಿದ ಧಾರವಾಡ ಉಪನಗರ ಠಾಣೆ ಇನ್ಸಪೆಕ್ಟರ್ ದಯಾನಂದ ಅವರು ಪಿರ್ಯಾದಿದಾರರಿಗೆ ಬಂಗಾರದ ಆಭರಣ ಮರಳಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡದ ಈ ಮನೆತನದಲ್ಲಿ ಇರುವವರೆಲ್ಲ ವೈಧ್ಯರು. ವೈದ್ಯಕೀಯ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿ ಮಾಡಿದ ಕುಟುಂಬ

ಶಿಕ್ಷಣ, ಸಾಹಿತ್ಯ, ಸಂಗೀತ ಕ್ಷೇತ್ರದಲ್ಲಿ ಹೆಸರು ಮಾಡಿದ ಧಾರವಾಡದಲ್ಲಿ ಪ್ರತಿಷ್ಟಿತ ಮನೆತನವೊಂದು ವೈದ್ಯಕೀಯ ಕ್ಷೇತ್ರದಲ್ಲಿ ಮೂರು ತಲೆಮಾರುಗಳಿಂದ ಸೇವೆ ಸಲ್ಲಿಸುತ್ತಿದೆ. ಧಾರವಾಡದಲ್ಲಿ ಡಾ, ಎಸ್ ಆರ್ ರಾಮನಗೌಡರ

Live Cricket

error: Content is protected !!