Download Our App

Follow us

Home » ಕಾನೂನು » ಶಿಗ್ಗಾವಿಯಲ್ಲಿ ಹಾಡುಹಗಲೇ ಭೀಕರ ಕೊಲೆ.

ಶಿಗ್ಗಾವಿಯಲ್ಲಿ ಹಾಡುಹಗಲೇ ಭೀಕರ ಕೊಲೆ.

ಶಿಗ್ಗಾವಿಯ ಜನನಿಬೀಡ ರಸ್ತೆಯಲ್ಲಿ ಹಾಡುಹಗಲೇ ಭೀಕರ ಕೊಲೆಯೊಂದು ನಡೆದಿದೆ. 

ಶಿಗ್ಗಾವಿಯ ಮಹಾಲಕ್ಷ್ಮಿ ಹೊಂಡಾ ಶೋರೂಮ್ ಎದುರು ವ್ಯಕ್ತಿಯೋರ್ವನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.

ಪ್ರಥಮ ದರ್ಜೆ ಗುತ್ತಿಗೆದಾರನಾಗಿದ್ದ ಶಿವಾನಂದ ಕುನ್ನೂರನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. 

 

ಆಸ್ತಿ ವಿಚಾರವಾಗಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಮನಸ್ಸೇ ಮಡಿ, ಉಳಿದಿದ್ದೆಲ್ಲ ಕಾಲ್ಮಡಿ. ಇಂದಿನಿಂದ ನವಲಗುಂದ ನಾಗಲಿಂಗಪ್ಪನ ಜಾತ್ರೆ

ಸಿದ್ದರೋಡರು, ಶಿಶುನಾಳ ಶರೀಫ, ಹೊಸಳ್ಳಿ ಬೂದಿ ಸ್ವಾಮಿಗಳು, ಗರಗದ ಮಡಿವಾಳಪ್ಪನ ಸಮಕಾಲಿನರವರಾದ ಪವಾಡ ಪುರುಷ ನವಲಗುಂದ ನಾಗಲಿಂಗಪ್ಪನ ಜಾತ್ರೆ ಇಂದಿನಿಂದ ಆರಂಭವಾಗಿದೆ. ನಾಗಲಿಂಗಜ್ಜನ ಜಾತ್ರೆಗೆ ಗೋವಾ ಮಹಾರಾಷ್ಟ್ರ

Live Cricket

error: Content is protected !!