Download Our App

Follow us

Home » ಕಾನೂನು » ಬಿಸಿಯೂಟಕ್ಕೆ ದಲಿತ ಮಹಿಳೆ ನೇಮಕ. ಮಕ್ಕಳನ್ನು ಶಾಲೆ ಬಿಡಿಸಿದ ಪಾಲಕರು. ಚಾಮರಾಜನಗರದಲ್ಲಿ ಹೀನ ಕೃತ್ಯ

ಬಿಸಿಯೂಟಕ್ಕೆ ದಲಿತ ಮಹಿಳೆ ನೇಮಕ. ಮಕ್ಕಳನ್ನು ಶಾಲೆ ಬಿಡಿಸಿದ ಪಾಲಕರು. ಚಾಮರಾಜನಗರದಲ್ಲಿ ಹೀನ ಕೃತ್ಯ

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಾಗರಕ ಸಮಾಜ ತಲೆ ತಗ್ಗಿಸುವಂತಹ ಹೀನ ಘಟನೆಯೊಂದು ನಡೆದಿದೆ. ಶಾಲೆಯಲ್ಲಿ ಅಡುಗೆ ಮಾಡಲು ದಲಿತ ಮಹಿಳೆ ನೇಮಕ ಮಾಡಿದ ಬೆನ್ನಲ್ಲೇ ಪಾಲಕರು,  ಮಕ್ಕಳನ್ನು  ಶಾಲೆ ಬಿಡಿಸಿ, ಬೇರೆ ಶಾಲೆಗೆ ಸೇರಿಸಿದ ಘಟನೆ ನಡೆದಿದೆ.

ಈ ಘಟನೆ ಚಾಮರಾಜನಗರ ತಾಲೂಕಿನ ಹೊಮ್ಮ ಎಂಬ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಈ ಶಾಲೆಯಲ್ಲಿ ಒಟ್ಟು 22 ಮಕ್ಕಳು ಧಾಖಲಾಗಿದ್ದರು. ಬಿಸಿಯೂಟಕ್ಕೆ ದಲಿತ ಮಹಿಳೆ ನೇಮಕವಾದ ನಂತರ ಈ ಶಾಲೆಯಲ್ಲಿ ಕೇವಲ ಒಬ್ಬ ವಿದ್ಯಾರ್ಥಿ ಮಾತ್ರ ಶಾಲೆಗೆ ಬರುತ್ತಿದ್ದಾನೆ.

ಚಾಮರಾಜನಗರ ತಾಲೂಕಿನಲ್ಲಿ ಇಂತಹ ಘಟನೆ ನಡೆದಿದ್ದು, ನಾಗರಿಕ ಸಮಾಜ ತಲೆತಗ್ಗಿಸಬೇಕಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಛೇ ! ಮದುವೆಯಾಗಲು ಕನ್ಯೆ ಸಿಗಲೇ ಇಲ್ಲ. ಕಡೆಗೆ ಆತ್ಮಹತ್ಯೆಗೆ ಶರಣಾದ ಯುವಕ

ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಸಣ್ಣಸಂಗಾಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ.  ಡ್ರೈವರ್ ಕೆಲಸ ಮಾಡಿಕೊಂಡ ಜೀವನ ಮಾಡುತ್ತಿದ್ದ ಅವಿನಾಶ್ ಚಾವಡಿ ಎಂಬಾತ ಮದುವೆಯಾಗಲು ಕನ್ಯೆ

Live Cricket

error: Content is protected !!