Download Our App

Follow us

Home » ಅಪರಾಧ » ಶಿಗ್ಗಾವಿ ಗುತ್ತಿಗೆದಾರನ ಕೊಲೆ ಪ್ರಕರಣ. ಆರೋಪಿಗಳ ಕಾಲಿಗೆ ಗುಂದೇಟು

ಶಿಗ್ಗಾವಿ ಗುತ್ತಿಗೆದಾರನ ಕೊಲೆ ಪ್ರಕರಣ. ಆರೋಪಿಗಳ ಕಾಲಿಗೆ ಗುಂದೇಟು

ಶಿಗ್ಗಾವಿಯಲ್ಲಿ ಹಾಡುಹಗಲೇ ನಡೆದ ಗುತ್ತಿಗೆದಾರನ ಬರ್ಬರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಲೆ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. 

ಹಾವೇರಿ‌ ಜಿಲ್ಲೆ ಹಾನಗಲ್ ತಾಲೂಕು ಕೊಂಡೋಜಿ ಕ್ರಾಸ್ ಬಳಿ ಈ ಪೈರಿಂಗ್ ನಡೆದಿದೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಇದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಲ್ಲಿ ಹೋದಾಗ ಈ ಘಟನೆ ನಡೆದಿದೆ. 

ಆರೋಪಿಗಳನ್ನ ವಶಕ್ಕೆ ಪಡೆಯುವಾಗ ಪೈರಿಂಗ್ ಮಾಡಲಾಗಿದೆ. ಆರೋಪಿಗಳಾದ ಅಶ್ರಫ್ ಮತ್ತು ನಾಗರಾಜ್‌ಗೆ ಕಾಲಿಗೆ ಪೈರಿಂಗ ಮಾಡಲಾಗಿದೆ. 

ಶಿಗ್ಗಾಂವಿ ಸಿಪಿಐ ಸತ್ಯಪ್ಪ ಮಾಳಗೊಂಡ ಮತ್ತು ಪಿಎಸ್ಐ ಸಂಪತ್ ಅವರಿಂದ ಪೈರಿಂಗ್ ಮಾಡಲಾಗಿದೆ ಎಂದು ಹೇಳಲಾಗಿದೆ. 

ಗಾಯಾಳು ಆರೋಪಿಗಳನ್ನ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಛೇ ! ಮದುವೆಯಾಗಲು ಕನ್ಯೆ ಸಿಗಲೇ ಇಲ್ಲ. ಕಡೆಗೆ ಆತ್ಮಹತ್ಯೆಗೆ ಶರಣಾದ ಯುವಕ

ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಸಣ್ಣಸಂಗಾಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ.  ಡ್ರೈವರ್ ಕೆಲಸ ಮಾಡಿಕೊಂಡ ಜೀವನ ಮಾಡುತ್ತಿದ್ದ ಅವಿನಾಶ್ ಚಾವಡಿ ಎಂಬಾತ ಮದುವೆಯಾಗಲು ಕನ್ಯೆ

Live Cricket

error: Content is protected !!