Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಅನ್ನ ಭಾಗ್ಯ ಯೋಜನೆಯಲ್ಲಿ 1 ಕೋಟಿ ರೇಷನ್ ಕಾರ್ಡಧಾರರಿಗೆ ಹಣ ವರ್ಗಾವಣೆ

ರಾಜ್ಯದಲ್ಲಿರುವ 1.28 ಕೋಟಿ ರೇಷನ ಕಾರ್ಡಧಾರರ ಮೇಲಕ್ಕೆ ಒಂದು ಕೋಟಿ ರೇಷನ ಕಾರ್ಡಧಾರಿಗಳಿಗೆ ಉಚಿತ ಅಕ್ಕಿ ಬದಲಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಆಹಾರ ಸಚಿವ ಕೆ ಎಚ್ ಮುನಿಯಪ್ಪ ಅವರು ಪ್ರಕಟಿಸಿದರು. ವಿಧಾನಸೌಧದಲ್ಲಿ ಇಂದು ಆಹಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಗುಣಮಟ್ಟದ ಪಡಿತರ ಪೂರೈಕೆಯತ್ತ ಗಮನ ಹರಿಸಲು ಸೂಚಿಸಿದರು. 28 ಲಕ್ಷ ಪಡಿತರ ಕಾರ್ಡಗಳು ಅನರ್ಹಗೊಂಡವು ಮತ್ತು ಕೆಲವು ಜನರಿಗೆ ತಾಂತ್ರಿಕ ದೋಷ ಇರೋ ಕಾರಣಕ್ಕೆ ಹಣ ವರ್ಗಾವಣೆ ಮಾಡಿಲ್ಲ ಎಂದು ಮುನಿಯಪ್ಪ ಪ್ರಕಟಿಸಿದ್ದಾರೆ. ಅನ್ನಭಾಗ್ಯ ಯೋಜನೆ ಸಮರ್ಪಕವಾಗಿ ಜಾರಿಗೆ ತರಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಪಡಿತರವನ್ನು ಕಳ್ಳಸಂತೆಯಲ್ಲಿ ಮಾರಾಟ ಮಾಡುವವರ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಕೈಗುಳುವಂತೆ ಅಧಿಕಾರಿಗಳು ನಿರ್ದೆಶಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!