Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹುಬ್ಬಳ್ಳಿ ಇದಗಾ ಮೈದಾನದಲ್ಲಿ ಗಣೇಶ ಪ್ರತಿಷ್ಟಾಪನೆ ವಿಷಯ ಪಾಲಿಕೆಗೆ ಬಿಟ್ಟದ್ದು. ಗೃಹ ಸಚಿವ ಪರಮೇಶ್ವರ

ಸದಾ ಒಂದಿಲ್ಲೊಂದು ವಿವಾದಕ್ಕೆ ಕಾರಣವಾಗುವ ಹುಬ್ಬಳ್ಳಿ ಇದಗಾ ವಿಷಯ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಗಣೇಶ ಪ್ರತಿಷ್ಟಾಪನೆ ವಿಷಯವಾಗಿ ಅವಕಾಶ ನೀಡುವ ಪಾಲಿಕೆಗೆ ಬಿಟ್ಟ ವಿಷಯ ಎಂದು ಗೃಹ ಸಚಿವ ಜಿ ಪರಮೇಶ್ವರ್. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಕಳೆದ ವರ್ಷ ಪಾಲಿಕೆ ಆಡಳಿತ ಸರ್ಕಾರದ ಅನುಮತಿ ಪಡೆದು ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಟ್ಟಿದ್ದರು ಎಂದು ಹೇಳಿದರು. ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವ ಮುನ್ನ ಪಾಲಿಕೆ ಮತ್ತು ಪೊಲೀಸ್ ಆಯುಕ್ತರು ಪರಿಶೀಲಿಸುತ್ತಾರೆ. ಕಾನೂನು ಸುವ್ಯವಸ್ಥೆ ಬಗ್ಗೆ ಕಮಿಷನರ್ ತೀರ್ಮಾನ ಮಾಡುತ್ತಾರೆ. ಆವಾಗ ಇಲಾಖೆಯ ಮುಂದೆ ಈ ಪ್ರಶ್ನೆ ಬರುತ್ತದೆ ಎಂದು ಪರಮೇಶ್ವರ ಅವರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!