Download Our App

Follow us

Home » ಭಾರತ » ಕಲಘಟಗಿ ಬಳಿ ಕೊಲೆಗೆ ಯತ್ನ. ಹೌಹಾರಿದ ಜನ

ಕಲಘಟಗಿ ಬಳಿ ಕೊಲೆಗೆ ಯತ್ನ. ಹೌಹಾರಿದ ಜನ

ಅನೈತಿಕ ಸಂಬಂಧದ ಹಿನ್ನೇಲೆಯಲ್ಲಿ ಯುವಕನೋರ್ವನ ಕೊಲೆಗೆ ಯತ್ನ ನಡೆದಿದೆ. ಕಲಘಟಗಿ ತಾಲೂಕಿನ ಮಿಶ್ರಿಕೋಟಿಯಲ್ಲಿ ಘಟನೆ ನಡೆದಿದ್ದು, ಜನ ಈ ಘಟನೆಯಿಂದ ಬೆಚ್ಚಿ ಬಿದ್ದಿದ್ದಾರೆ.

ಪರಶು ಎಂಬುವವನ ಮೇಲೆ ಮಾರಣಾಂತಿಕ ದಾಳಿ ನಡೆದಿದೆ. ಯುವರಾಜ ಎಂಬಾತ ಪರಶುರಾಮನ ಕೊಲೆಗೆ ಯತ್ನಿಸಿದ್ದು, ಗಾಯಾಳು ಪರಶುರಾಮನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಧಾಖಲಿಸಲಾಗಿದೆ.

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!