ಇಡೀ ವಿಶ್ವದ ಚಿತ್ತ ಭಾರತದತ್ತ ನೆಟ್ಟಿದೆ. ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಕೊಟ್ಯಂತರ ಜನ ಕುತೂಹಲದಿಂದ ಕಾಯುತ್ತಿದ್ದಾರೆ. ಚಂದ್ರಯಾನ 3 ಯಶಸ್ವಿಗೆ ದೇಶದ ಉದ್ದಗಲಕ್ಕೂ ಪ್ರಾರ್ಥನೆಗಳು ಮೊಳಗಿವೆ. ಮಂದಿರ, ಮಸೀದಿ, ದೇವಸ್ಥಾನ, ಚರ್ಚಗಳಲ್ಲಿ ಪ್ರಾರ್ಥನೆ ನಡೆದಿವೆ. ಹುಬ್ಬಳ್ಳಿಯ ಸಿದ್ದಾರೋಡ ಮಠದಲ್ಲಿ ಹುಬ್ಬಳ್ಳಿ ಜನ ರುದ್ರಾಭಿಷೇಕ ನಡೆಸಿದರು. ಇಸ್ರೋ ವಿಜ್ಞಾನಿಗಳ ಪರಿಶ್ರಮ ಸಫಲವಾಗಲಿ ಎಂದು ಹಾರೈಸಿದರು.
ಚಂದ್ರಯಾನ 3 ಯಶಸ್ವಿಗೆ ದೇವಸ್ಥಾನಗಳಲ್ಲಿ ಪ್ರಾರ್ಥನೆ
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm